• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕಾಂಗ್ರೆಸ್ ಮಾಜಿ ನಾಯಕನ ಪಾಕಿಸ್ತಾನ ಪ್ರೇಮ, ಐ ಲವ್ ಪಾಕಿಸ್ತಾನ ಎಂದ ಮಣಿಶಂಕರ್ ಅಯ್ಯರ್!

TNN Correspondent Posted On February 13, 2018
0


0
Shares
  • Share On Facebook
  • Tweet It

ದೆಹಲಿ: ಭಾರತವೊಂದೇ ಅಲ್ಲ ಇಡೀ ವಿಶ್ವವೇ ಪಾಕಿಸ್ತಾನವನ್ನು ದ್ವೇಷಿಸುತ್ತಿದೆ. ಅದರಲ್ಲೂ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಪದೇಪದೆ ದಾಳಿ ಮಾಡುವ ಮೂಲಕ ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ಈ ವಾರದಲ್ಲೇ ಭಾರತದ ಐವರು ಯೋಧರು ಹುತಾತ್ಮರಾಗಿದ್ದಾರೆ.

ಇಂಥ ಪಾಕಿಸ್ತಾನವನ್ನು ಮಟ್ಟಹಾಕಲು ಭಾರತ ಸರ್ಕಾರ ಹಾಗೂ ಸೇನೆ ಯೋಜನೆ ರೂಪಿಸುತ್ತಿದ್ದರೆ, ಕಾಂಗ್ರೆಸ್ಸಿನಿಂದ ಅಮಾನತಗೊಂಡಿರುವ ಮಣಿಶಂಕರ್ ಅಯ್ಯರ್ ಮಾತ್ರ ಐ ಲವ್ ಪಾಕಿಸ್ತಾನ್ ಎಂದು ಹೇಳುವ ಮೂಲಕ ತಮ್ಮ ಮನಸ್ಸಿನೊಳಗಿನ ಪಾಕಿಸ್ತಾನ ಪ್ರೇಮವನ್ನು ಜಗಜ್ಜಾಹೀರುಗೊಳಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಮಣಿಶಂಕರ್ ಅಯ್ಯರ್, “ನಾನು ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಹಾಗೂ ಭಾರತವನ್ನು ಪ್ರೀತಿಸುತ್ತಿರುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನು” ಇಷ್ಟಪಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೆ ಭಾರತದ ಜತೆ ಸ್ನೇಹ ಹಸ್ತ ಚಾಚುವ ನಾಟಕವಾಡಿ ಮತ್ತೆ ತನ್ನ ಚಾಳಿ ಮುಂದುವರಿಸಿ ಆಗಾಗ ಭಾರತದೊಳಗೆ ಉಗ್ರರನ್ನು ಬಿಟ್ಟು ಕುತಂತ್ರ ಮೆರೆಯುವ ಪಾಕಿಸ್ತಾನವನ್ನು ನಾನು ಪ್ರೀತಿಸುತ್ತೇನೆ ಎನ್ನುವ ಮಣಿಶಂಕರ್ ಅಯ್ಯರ್ ನಿಷ್ಠೆ ಯಾರಿಗೆ? ಭಾರತದೊಳಗಿದ್ದು, ಶತ್ರುರಾಷ್ಟ್ರವನ್ನು ಮೆಚ್ಚುವ ಅಯ್ಯರ್ ಮಾತು ಸರಿಯೇ ಎಂಬ ಪ್ರಶ್ನೆಗಳು ಕಾಡತೊಡಗಿವೆ.

ಇದೇ ಅಯ್ಯರ್ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆಯುವ ಮೂಲಕ ತಮ್ಮ ಮನಸ್ಸಿನಲ್ಲಿದ್ದ ಕೊಳಕು ಹೊರಹಾಕಿದ್ದರು ಹಾಗೂ ಅದೇ ಕಾರಣಕ್ಕಾಗಿಯೇ ಪಕ್ಷದಿಂದ ಅಮಾನತುಗೊಂಡಿದ್ದರು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search