• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಯ್ತು ಕಾಂಗ್ರೆಸ್ ಮಾಜಿ ನಾಯಕನ ಪಾಕಿಸ್ತಾನ ಪ್ರೇಮ, ಐ ಲವ್ ಪಾಕಿಸ್ತಾನ ಎಂದ ಮಣಿಶಂಕರ್ ಅಯ್ಯರ್!

TNN Correspondent Posted On February 13, 2018


  • Share On Facebook
  • Tweet It

ದೆಹಲಿ: ಭಾರತವೊಂದೇ ಅಲ್ಲ ಇಡೀ ವಿಶ್ವವೇ ಪಾಕಿಸ್ತಾನವನ್ನು ದ್ವೇಷಿಸುತ್ತಿದೆ. ಅದರಲ್ಲೂ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಪದೇಪದೆ ದಾಳಿ ಮಾಡುವ ಮೂಲಕ ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ಈ ವಾರದಲ್ಲೇ ಭಾರತದ ಐವರು ಯೋಧರು ಹುತಾತ್ಮರಾಗಿದ್ದಾರೆ.

ಇಂಥ ಪಾಕಿಸ್ತಾನವನ್ನು ಮಟ್ಟಹಾಕಲು ಭಾರತ ಸರ್ಕಾರ ಹಾಗೂ ಸೇನೆ ಯೋಜನೆ ರೂಪಿಸುತ್ತಿದ್ದರೆ, ಕಾಂಗ್ರೆಸ್ಸಿನಿಂದ ಅಮಾನತಗೊಂಡಿರುವ ಮಣಿಶಂಕರ್ ಅಯ್ಯರ್ ಮಾತ್ರ ಐ ಲವ್ ಪಾಕಿಸ್ತಾನ್ ಎಂದು ಹೇಳುವ ಮೂಲಕ ತಮ್ಮ ಮನಸ್ಸಿನೊಳಗಿನ ಪಾಕಿಸ್ತಾನ ಪ್ರೇಮವನ್ನು ಜಗಜ್ಜಾಹೀರುಗೊಳಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಮಣಿಶಂಕರ್ ಅಯ್ಯರ್, “ನಾನು ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಹಾಗೂ ಭಾರತವನ್ನು ಪ್ರೀತಿಸುತ್ತಿರುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನು” ಇಷ್ಟಪಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೆ ಭಾರತದ ಜತೆ ಸ್ನೇಹ ಹಸ್ತ ಚಾಚುವ ನಾಟಕವಾಡಿ ಮತ್ತೆ ತನ್ನ ಚಾಳಿ ಮುಂದುವರಿಸಿ ಆಗಾಗ ಭಾರತದೊಳಗೆ ಉಗ್ರರನ್ನು ಬಿಟ್ಟು ಕುತಂತ್ರ ಮೆರೆಯುವ ಪಾಕಿಸ್ತಾನವನ್ನು ನಾನು ಪ್ರೀತಿಸುತ್ತೇನೆ ಎನ್ನುವ ಮಣಿಶಂಕರ್ ಅಯ್ಯರ್ ನಿಷ್ಠೆ ಯಾರಿಗೆ? ಭಾರತದೊಳಗಿದ್ದು, ಶತ್ರುರಾಷ್ಟ್ರವನ್ನು ಮೆಚ್ಚುವ ಅಯ್ಯರ್ ಮಾತು ಸರಿಯೇ ಎಂಬ ಪ್ರಶ್ನೆಗಳು ಕಾಡತೊಡಗಿವೆ.

ಇದೇ ಅಯ್ಯರ್ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆಯುವ ಮೂಲಕ ತಮ್ಮ ಮನಸ್ಸಿನಲ್ಲಿದ್ದ ಕೊಳಕು ಹೊರಹಾಕಿದ್ದರು ಹಾಗೂ ಅದೇ ಕಾರಣಕ್ಕಾಗಿಯೇ ಪಕ್ಷದಿಂದ ಅಮಾನತುಗೊಂಡಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search