• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಒತ್ತಾಯದ ಮತಾತಂತರ

TNN Correspondent Posted On February 13, 2018


  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕೆ ಇದೇ ಎಂಬುದಕ್ಕೆ ಹಲವು ಘಟನೆಗಳು ಪದೇ ಪದೆ ಸಾಕ್ಷಿಯಾಗುತ್ತಿವೆ.  ಇಸ್ಲಾಮನ ಹೆಸರಲ್ಲಿ ಯುವತಿಯರನ್ನು ಪಾಕಿಸ್ತಾನದ ಹಿಂದೂಗಳು ಕಳೆದುಕೊಳ್ಳುತ್ತಿದ್ದಾರೆ. ಇಸ್ಲಾಂ ಹೆಸರಿನಲ್ಲಿ ಹಿಂದೂಗಳು ತಮ್ಮ ಮಗಳನ್ನು ಕಳೆದುಕೊಂಡ ಮತ್ತೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಸಿಂಧ ಪ್ರದೇಶದ ಸುಕ್ಕೂರನಲ್ಲಿ ಹಿಂದೂ ಯುವತಿ ನಿಶಾ ದಿವಾನ್ ಮತಾಂಧರ ಆಪತ್ತಿಗೆ ಸಿಲುಕಿದ ಯುವತಿ. ಯುವತಿ ನಿಶಾ ದಿವಾನ್ ಗಳನ್ನು ಮತಾಂಧ ಪಾನೋ ಅಕೀಲ್ ಎಂಬಾತ ಅಪಹರಿಸಿ, ನಂತರ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಇದಕ್ಕೆ ಸ್ಥಳೀಯ ಮುಸ್ಲಿಂ ಮೌಲ್ವಿಗಳು ಬೆಂಬಲ ನೀಡಿದ್ದು, ಒತ್ತಾಯಪೂರ್ವಕವಾಗಿ ಹಿಂದೂಗಳನ್ನು ಹೆದರಿಸಿ ಮುಸ್ಲಿಂ ಧರ್ಮಕ್ಕೆ ಯುವತಿಯನ್ನು ಮತಾಂತರಿಸಲಾಗಿದೆ.

ಯುವತಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮತಾಂತರ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟರ್ ನಲ್ಲಿ ಈ ಕುರಿತು ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಗ್ದ ಹಿಂದೂಗಳಿಗೆ ರಕ್ಷಣೆ ನೀಡಬೇಕು, ಇಸ್ಲಾಂ ಧರ್ಮಿಯರ ದೌರ್ಜನ್ಯ ತಡೆಗಟ್ಟಬೇಕು. ಇಲ್ಲದಿದ್ದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ನಾಮಾವಶೇಷವಾಗುವುದು ನಿಶ್ಚಿತ ಎಂದು ಸಲಹೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳಿಗೆ ನೆಮ್ಮದಿಯಿಲ್ಲ, ಹಿಂದೂಗಳ ಮಾನವ ಹಕ್ಕುಗಳಿಗೆ ಬೆಲೆ ನೀಡುತ್ತಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search