• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಬೆಂಬಲಿಸಿದಕ್ಕೆ ಮಸೀದಿ ಪ್ರವೇಶಕ್ಕೆ ನಿಷೇಧ, ಪ್ರತ್ಯೇಕ ಮಸೀದಿ ನಿರ್ಮಿಸಿ ನಮಾಜ್

TNN Correspondent Posted On February 14, 2018
0


0
Shares
  • Share On Facebook
  • Tweet It

ಅಗರ್ತಾಲ್: ಭಾರತದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ, ನಮ್ಮ ಮೂಲ ಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ, ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಬೊಗಳೆ ಬಿಟ್ಟವರಿಗೆ 16 ತಿಂಗಳಿಂದ 25 ಕುಟುಂಬಗಳ ಸದಸ್ಯರಿಗೆ ನಿಷೇಧ ಹೇರಿರುವ ಘಟನೆ ಕಾಣುತ್ತಿಲ್ಲ. ಬಿಜೆಪಿ ಸೇರಿದ್ದಾರೆ ಎಂಬ ಕಾರಣಕ್ಕೆ ದಕ್ಷಿಣ ತ್ರಿಪುರಾದ 25 ಮುಸ್ಲಿಂ ಕುಟುಂಬಗಳಿಗೆ ಮಸೀದಿ ಪ್ರವೇಶವನ್ನೇ ನಿಷೇಧಿಸಲಾಗಿತ್ತು. ಇದರಿಂದ ಕಂಗಾಲಾಗಿದ್ದ ಕುಟುಂಬ ನಮಾಜ್ ಮಾಡಲು ಶೆಡ್ ನಂತೆ ಪ್ರತ್ಯೇಕ ಮಸೀದಿ ನಿರ್ಮಿಸಿ ನಿತ್ಯ ನಮಾಜ್ ಮಾಡುತ್ತಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿರುವುದರಿಂದ ‘ಆ ಮುಸ್ಲಿಂ ಕುಟುಂಬಗಳು ಹಿಂದೂವಾದಿ ಪಕ್ಷಕ್ಕೆ ಬೆಂಬಲಿಸಿವೆ. ಆದ್ದರಿಂದ ಅವರಿಗೆ ಮಸೀದಿ ಪ್ರವೇಶ ನಿರ್ಭಂಧಿಸಲಾಗಿದೆ. ಅವರು ಮಸೀದಿಗೆ ಬರುವ ಅಗತ್ಯವಿಲ್ಲ. ಹಿಂದೂಗಳೊಂದಿಗೆ ಹೋಗಲಿ ಎಂದು ಮಸೀದಿಯವರು ಸಮರ್ಥಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 100 ಕೃಷಿ ಕುಟುಂಬಗಳು ಇವೆ. ಅದರಲ್ಲಿ 83 ಮುಸ್ಲಿಂ ಕುಟುಂಬಗಳು ಇವೆ. ಅದರಲ್ಲಿ 25 ಮುಸ್ಲಿಂ ಕುಟುಂಬಗಳು ಕೆಲ ದಿನಗಳ ಹಿಂದೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿಕೊಂಡಿದ್ದವು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಇತರೆ ಮುಸ್ಲಿಂ ಕುಟುಂಬಗಳು ಮಸೀದಿ ಪ್ರವೇಶವನ್ನು ನಿಷೇಧಿಸಿವೆ.

ಇದರಿಂದ ಇದೀಗ ಗ್ರಾಮದಲ್ಲಿ ಹಳೇ ಮಸೀದಿಯಿದ್ದು ಅಲ್ಲಿ ಬಿಜೆಪಿ ವಿರೋಧಿ ಗುಂಪಿನ ಮುಸ್ಲಿಮರು ನಮಾಜ್ ಮಾಡುತ್ತಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ನಿಷೇಧಕ್ಕೆ ಒಳಗಾಗಿರುವ ಕುಟುಂಬಗಳ ಸದಸ್ಯರು ಪ್ರತ್ಯೇಕವಾಗಿ ತಾತ್ಕಾಲಿಕ ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search