• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018


  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search