• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

0
Shares
  • Share On Facebook
  • Tweet It




Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
Tulunadu News August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
Tulunadu News August 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
  • Popular Posts

    • 1
      ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • 2
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • 3
      ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • 4
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 5
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

  • Privacy Policy
  • Contact
© Tulunadu Infomedia.

Press enter/return to begin your search