• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search