• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ, ಮೋದಿ ವಿದೇಶಕ್ಕೆ ತೆರಳುವ ಜತೆಗೆ ಅವರನ್ನೂ ದೇಶಕ್ಕೆ ಕರೆಸುವ ನೈಪುಣ್ಯ ಹೊಂದಿರುವುದು ಸಾಬೀತು!

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಜನವರಿ 26ರ ಗಣರಾಜ್ಯೋತ್ಸವದ ವೈಭವವನ್ನು ಭಾರತ ಬಿಡಿ ವಿಶ್ವವೇ ಬೆರಗಾಗಿ ನೋಡಿತು. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆಸಿಯಾನ್ ರಾಷ್ಟ್ರಗಳ ನಾಯಕರನ್ನು ಭಾರತಕ್ಕೆ ಕರೆಸಿದ ಮೋದಿ ಅವರು ವಿಶ್ವವನ್ನೇ ನಿಬ್ಬೆರಗಾಗಿಸಿದರು. ದೇಶದ ಶಕ್ತಿ ತೋರಿಸಿದರು.

ಮೊದಲಿನಿಂದಲೂ ಮೋದಿ ಅವರು ವಿದೇಶಕ್ಕೆ ತೆರಳುತ್ತಾರೆ, ವಿದೇಶದಲ್ಲೇ ಜಾಸ್ತಿ ಇರುತ್ತಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಟೀಕಿಸುತ್ತವೆ. ಆದರೆ ವಿದೇಶಕ್ಕೆ ತೆರಳಿ ಭಾರತವನ್ನು ಹೇಗೆ ಅಭಿವೃದ್ಧಿಗೊಳಿಸುತ್ತಿದ್ದಾರೆ, ಭಾರತದಲ್ಲಿ ಹೇಗೆ ವಿದೇಶಿ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ ಎಂಬುದನ್ನು ತಮ್ಮ ವೈಯಕ್ತಿಕಕ್ಕೋಸ್ಕರ ಈ ವಿರೋಧ ಪಕ್ಷದವರು ಹೇಳಲ್ಲ.

ಹಾಗಂತ ಮೋದಿ ಅವರು ಬರೀ ವಿದೇಶ ಪ್ರವಾಸ ಮಾಡುತ್ತಿಲ್ಲ, ಅವರನ್ನೂ ನಮ್ಮ ದೇಶಕ್ಕೆ ಕರೆಸುತ್ತಿದ್ದಾರೆ ಎಂಬುದಕ್ಕೆ ಗಣರಾಜ್ಯೋತ್ಸವವೇ ಸಾಕ್ಷಿ. ಅದರ ಮುಂದುವರೆದ ಭಾಗ ಎಂಬಂತೆ ಈ ಮೋದಿ ಅವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಹೌದು, ಫೆ.15ರಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿಯವರು ಭಾರತಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಅವರ ಜತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ, ದ್ವಿಪಕ್ಷೀಯ ಮಾತುಕತೆ, ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಅಷ್ಟೇ ಅಲ್ಲ, ಕಳೆದ ವರ್ಷ ಇರಾನ್ ಚಬಹಾರ್ ಬಂದರು ಆರಂಭಿಸುವ ಮೂಲಕ ಭಾರತಕ್ಕೆ ತಾಂತ್ರಿಕತೆ ಹಾಗೂ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದ್ದು ಹಾಗೂ ಅದರ ಮರುವರ್ಷವೇ ಇರಾನ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ಭಾರತದ ನಿರೀಕ್ಷೆ ಹೆಚ್ಚಿದೆ ಹಾಗೂ ಈ ಭೇಟಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search