• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಸನ್ನೆ ಮೂಲಕ ವಿಶ್ವದ ಗಮನ ಸೆಳೆದ ಬೆಡಗಿ ವಿರುದ್ಧವೂ ಮೂಲಭೂತವಾದಿ ಮುಸ್ಲಿಂ ಯುವಕನ ದೂರು

TNN Correspondent Posted On February 14, 2018
0


0
Shares
  • Share On Facebook
  • Tweet It

ಹೈದರಾಬಾದ್: ಕಣ್ಸನ್ನೆಯನ್ನೇ ಕೇಂದ್ರವಾಗಿಟ್ಟು ನಿರ್ಮಿಸಲಾದ ಗೀತೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಗೀತೆಯನ್ನು ನಾಯಕಿ, ಕಣ್ಸನ್ನೆ ಮೂಲಕ ವಿಶ್ವದ ಗಮನ ಸೆಳೆದ ಪ್ರಿಯಾ ವಾರಿಯರ್ ವಿರುದ್ಧವೂ ಮೂಲಭೂತವಾದಿ ಮುಸ್ಲಿಂ ಯುವಕನೊಬ್ಬ ದೂರು ನೀಡಿದ್ದಾನೆ.

ಮಲೆಯಾಳಂನ ಆರು ಅಡಾರ್ ಲವ್ ಚಿತ್ರದ ಮಾಣಿಕ್ಯ ಮಾಲಾರಾಯ್ ಪೂವಿ ಹಾಡಿನಲ್ಲಿ ನಟಿಸಿರುವ ಪ್ರಿಯಾ ವಾರಿಯರ್ ಮತ್ತು ಗೀತೆ ಸಂಯೋಜಕನ ವಿರುದ್ಧವೂ ಹೈದರಾಬಾದ್ ನಲ ಫಲಕ್ಕುನ್ನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ದೂರು ನೀಡಿರುವ ಮುಖಿತ್ ಖಾನ್ ‘ಹಾಡಿನಲ್ಲಿ ಪ್ರವಾದಿ ಮಹಮ್ಮದರ ಬಗ್ಗೆ ಅವಹೇಳನ ಮಾಡಲಾಗಿದೆ. ಮಲೆಯಾಳಂನಲ್ಲಿ ಹಾಡು ಅರ್ಥವಾಗದೇ ಇರುವಾಗ ಗೂಗಲ್ ಟ್ರಾನ್ಸಲೆಟ್ ಗೆ ಹಾಕಿದಾಗ ಹಾಡಿನ ಕುರಿತು ಇಂಗ್ಲಿಷ್ ನಲ್ಲಿ ಪ್ರವಾದಿ ಮಹಮ್ಮದರ ಬಗ್ಗೆ ಅವಮಾನ ಮಾಡುವ ಅಂಶಗಳು ಕಂಡು ಬಂದಿವೆ ಎಂದು ದೂರು ನೀಡಿದ್ದೇನೆ ಎಂದು ತಿಳಿಸಿದ್ದಾನೆ. ಅಲ್ಲದೇ ಟಿವಿಯೊಂದರಲ್ಲಿ ಮಾತನಾಡಿದ ದೂರುದಾರ ಮುಖಿತ್ ಖಾನ್ ‘ನನಗೆ ದೂರು ನೀಡುವ ಸ್ವಾತಂತ್ರ್ಯವಿಲ್ಲವೇ ಎಂದು ಹೇಳುವ ಮೂಲಕ ನಗೆಪಾಟಲಿಗೆ ಈಡಾಗಿದ್ದಾನೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಒರು ಆಡಾರ್ ಲವ್ ಚಿತ್ರ ನಿರ್ದೇಶಕ ‘ಹಾಡಿನಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಂಶಗಳಿಲ್ಲ. ಹಾಡಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ, ಮೆಚ್ಚುಗೆ ವ್ಯಕ್ತವಾಗಿದೆ. ಇಂತಹ ಅಂಶಗಳು ಇದ್ದರೇ ವಿಶ್ವಾದ್ಯಂತ ಗಮನ ಸೆಳೆಯಲು ಆಗುತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಿಯಾ

ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ಅದ್ಭುತ ನಟನೆಯ ಮೂಲಕ ಗಮನ ಸೆಳೆದಿದ್ದು, ಹಾಡು ವಿಶ್ವಾದ್ಯಂತ ಭಾರಿ ಅಭಿಮಾನಿಗಳನ್ನು ಸೃಷ್ಟಿಸಿದೆ. ಇನ್ಸಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲೇ 6 ಲಕ್ಷಕ್ಕೂ ಹೆಚ್ಚಿನ ಹಿಂಬಾಲಕರನ್ನು ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಪ್ರಸ್ತುತ 17 ಲಕ್ಷ ಫಾಲೋವರ್ ಗಳನ್ನು ಹೊಂದುವ ಮೂಲಕ ಬ್ಲೂಟಿಕ್ ಮಾರ್ಕ್ ಪ್ರಿಯಾ ಅಕೌಂಟ್ ಪಡೆದಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search