• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಆರೋಗ್ಯ ಭದ್ರತಾ ಯೋಜನೆಗೂ ಮಮತಾ ಬ್ಯಾನರ್ಜಿ ವಿರೋಧ, ಮೋದಿ ವಿರುದ್ಧದ ವಿನಾಕಾರಣ ದ್ವೇಷವೇ ಕಾರಣವೇ?

TNN Correspondent Posted On February 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಏನಾಗಿದೆ? ಸಿಪಿಎಂ ದುರಾಡಳಿತದ ವಿರುದ್ಧ ಹೋರಾಡಿ ಸಿಎಂ ಆದ ಇವರು, ಮುಖ್ಯಮಂತ್ರಿಯಾದ ಬಳಿಕ ಅಭಿವೃದ್ಧಿ ಯಾವುದು, ಉತ್ತಮ ಆಡಳಿತ ಯಾವುದು ಎಂಬುದನ್ನು ಸಹ ಅರಿಯಲು ಮರೆತುಬಿಟ್ಟರೇ ಎಂಬ ಪ್ರಶ್ನೆ ಕಾಡುತ್ತಿದೆ.

ಅದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ, ವಿಶ್ವದ ಗಮನ ಸೆಳೆದ ನೋಟು ನಿಷೇದ, ಸರಕು ಮತ್ತು ಸೇವಾ ತೆರಿಗೆಗೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು. ಇಡೀ ದೇಶದ ಜನರೇ ಈ ಯೋಜನೆ ಬೆಂಬಲಿಸಿದರೂ, ಮೋದಿ ವಿರುದ್ಧ ತಾವು ಹೊಂದಿರುವ ಆಕ್ರೋಶ, ವಿನಾಕಾರಣ ದ್ವೇಷವೇ ಮಮತಾ ಬ್ಯಾನರ್ಜಿ ಅವರಿಗೆ ಹೀಗೆ ಮಾಡಿಸಿರಬೇಕು.

ಈಗ ಮತ್ತದೇ ರಾಗ ಹಾಡಿರುವ ಮಮತಾ ಬ್ಯಾನರ್ಜಿಯವರು, ಕೇಂದ್ರ ಸರ್ಕಾರ ಕಳೆದ ಬಜೆಟ್ಟಿನಲ್ಲಿ ಘೋಷಿಸಿರುವ, ವಿಶ್ವದ ಬೃಹತ್ ಆರೋಗ್ಯ ಭದ್ರತಾ ಯೋಜನೆ ಎಂದೇ ಖ್ಯಾತಿಯಾಗಿರುವ ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಗೆ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ದೇಶದ ಸುಮಾರು 10 ಕೋಟಿ ಕುಟುಂಬಗಳು ಕೆಳ ಹಾಗೂ ಮಧ್ಯಮ ದರ್ಜೆಯ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಪಡೆಯುವ ಸೌಲಭ್ಯವಿರುವ, ಸುಮಾರು 50 ಕೋಟಿ ಜನರಿಗೆ ಅನುಕೂಲ ಇರುವ ಯೋಜನೆಯನ್ನೇ ಮಮತಾ ವಿರೋಧಿಸುತ್ತಾರೆ, ಎಂದರೆ ಮಮತಾ ಎಷ್ಟರಮಟ್ಟಿಗೆ ಅಭಿವೃದ್ಧಿ ಹಾಗೂ ಜನಕಲ್ಯಾಣದ ಪರ ಇದ್ದಾರೆ ಎಂಬುದು ಸಾಬೀತಾಗುತ್ತದೆ.

ನಮಗೆ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ನೆರವು ಬೇಕಾಗಿಲ್ಲ. ನಾವು ಈಗಾಗಲೇ ರಾಜ್ಯದಲ್ಲಿ ಜನರಿಗೆ ಆರೋಗ್ಯ ಸುಧಾರಣೆಗಾಗಿ ಯೋಜನೆ ಜಾರಿಗೊಳಿಸಿವೆ. ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಯಲ್ಲಿ ಯಾವುದೇ ಹೊಸತನವಿಲ್ಲ ಎಂದು ಮಮತಾ ಉದ್ಧಟತನದ ಹೇಳಿಕೆ ಸಹ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search