• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರಲ್ಲಿ ಮುಸ್ಲಿಮರ ಸಂಖ್ಯೆ ಎಷ್ಟು ಗೊತ್ತೆ ಓವೈಸಿ?: ಸುಬ್ರಮಣಿಯನ್ ಸ್ವಾಮಿ

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ: ದೇಶಕ್ಕಾಗಿ ಜಾತಿ, ಧರ್ಮ ಮೀರಿ ಜೀವನ್ಮರಣದ ಮಧ್ಯೆ ಹೋರಾಡುವ ಯೋಧರಲ್ಲೂ ಧರ್ಮದ ವಿಷ ಬೀಜ ಬಿತ್ತಲು ಪ್ರಯತ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿಗೆ ನಿನ್ನೆ ಸೇನೆಯ ಹಿರಿಯ ಅಧಿಕಾರಿಗಳು ಖಡಕ್ ಉತ್ತರ ನೀಡಿದ್ದರು. ಇದೀಗ ಬಿಜೆಪಿ ಪೈರ್ ಬ್ರ್ಯಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ಓವೈಸಿಯ ಬುಡಕ್ಕೆ ಕೈ ಹಾಕಿದ್ದು ‘ಸೈನಿಕರಲ್ಲಿ ಧರ್ಮ ಹುಡುಕುವ ಓವೈಸಿಗೆ  ಉಗ್ರರಲ್ಲಿ ಎಷ್ಟು ಜನ ಮುಸ್ಲಿಮರು ಇದ್ದಾರೆ ಎಂಬುದು ಗೊತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಏಳು ಜನರಲ್ಲಿ ಐವರು ಕಾಶ್ಮೀರದ ಮುಸ್ಲಿಮರು ಎಂದು ಹೇಳುವ ಮೂಲಕ ಹುತಾತ್ಮರ ವಿಚಾರದಲ್ಲೂ ಧರ್ಮ ಸೇರಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದಿನ್‌ ಓವೈಸಿಗೆ ತಕ್ಕ ಉತ್ತರದೊಂದಿಗೆ ಖಡಕ್ ಪ್ರಶ್ನೆಯನ್ನು ಕೇಳಿದ್ದಾರೆ.

ಟ್ವೀಟ್ ಮೂಲಕ ಓವೈಸಿಗೆ ಪ್ರಶ್ನಿಸಿರುವ ಸುಬ್ರಮಣಿಯನ್ ಸ್ವಾಮಿ ‘ ದೇಶಕ್ಕಾಗಿ ಅದೆಷ್ಟು ಮುಸ್ಲಿಂ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಅದರಂತೆ, ಅದೆಷ್ಟು ಮುಸ್ಲಿಮರು ಭಯೋತ್ಪಾದಕ ಸಂಘಟನೆ ಸೇರುವ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎನ್ನುವುದನ್ನು ಓವೈಸಿ ಸ್ಪಷ್ಟಪಡಿಸಲಿ’ ಎಂದು ಕೇಳಿದ್ದಾರೆ.

ಓವೈಸಿಯ ಹೇಳಿಕೆಯಿಂದ ಕೆಂಡಾಮಂಡಲರಾಗಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರು, ಹುತಾತ್ಮ ಯೋಧರನ್ನು ನಾವು ಕೋಮುವಾದೀಕರಣ ಗೊಳಿಸುವುದಿಲ್ಲ. ಈ ರೀತಿ ಅಸಂಬದ್ಧ ಹೇಳಿಕೆ ನೀಡುವವರಿಗೆ ಸೇನೆಯ ಬಗ್ಗೆ ಸರಿಯಾಗಿ ಗೊತ್ತಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Owaisi can count Muslims army men killed. But can he also count how many Muslims are in terrorists organisation attacking the army?

— Subramanian Swamy (@Swamy39) February 15, 2018

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search