• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಚಿಂದಿ ಉಡಾಯಿಸಿದ ಯೋಧರಲ್ಲಿ ಒಬ್ಬರು ನಮ್ಮ ಕರಾವಳಿಯವರು ಎಂಬುದೇ ಹೆಮ್ಮೆ.

ShriMane Posted On February 15, 2018
0


0
Shares
  • Share On Facebook
  • Tweet It

ಕೇವಲ ಮೂರು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಇಂತಹ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ತಕ್ಕ ಉತ್ತರ ನೀಡಿ ಭಯೋತ್ಪಾದಕರನ್ನು ಮುಲಾಜಿಲ್ಲದೇ ಹೊಡೆದುರುಳಿಸಿದ್ದಾರೆ.

ಇಂತಹ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರು ನಮ್ಮ ರಾಜ್ಯದವರಾಗಿದ್ದರೆ ಇನ್ನೂ ಹೆಚ್ಚು ಖುಷಿ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ?
ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಈಗ ಆಗಿದ್ದೂ ಅದೇ.

 

ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯೋಧರೊಬ್ಬರು ಇದ್ದಾರೆ. ಅವರೇ ಜುಬೇರ್. ಪುತ್ತೂರು ತಾಲೂಕಿನ ನೇರೆಂಕಿ ಎಂಬ ಪುಟ್ಟ ಊರಿನವರು.

ತಮ್ಮೂರಿನ ಯೋಧ ದೇಶ ಕಾಯುತ್ತಾ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ಭಾರತಾಂಬೆಯ ಸೇವೆ ಮಾಡುತ್ತಿರುವುದನ್ನು ನೆನೆದು ಭಾರತ ಮಾತೆ ಇಂತಹ ಯೋಧರಿಗೆ ಇನ್ನೂ ಹೆಚ್ಚಿನ ಧೈರ್ಯ ಹಾಗೂ ಶಕ್ತಿ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
ShriMane January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
ShriMane January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search