• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಗ್ದರ ವಿರುದ್ಧದ ಕೇಸ್ ಹಿಂಪಡೆದ ರಾಜ್ಯ ಸರ್ಕಾರದಿಂದಲೇ ರೈತರ ಮೇಲೆ ಹೊಸ ಕೇಸ್

TNN Correspondent Posted On February 15, 2018


  • Share On Facebook
  • Tweet It

ಧಾರವಾಡ: ಮಹದಾಯಿ ನೀರಿಗಾಗಿ ಹೋರಾಟ ಮಾಡಿದ ರೈತರಿಗೆ ಹಿಗ್ಗಾಮುಗ್ಗಾ ತಳಿಸಿ, ರೈತರ ಮನೆ, ಮನೆಗೆ ಹೊಕ್ಕು ಗರ್ಭೀಣಿಯರು, ವೃದ್ಧರು, ಮಹಿಳೆಯರೆನ್ನದೇ ಬಾಸುಂಡೆ ಬರುವ ಹಾಗೆ ಬಾರಿಸಿ ಧರ್ಪ ಮೆರೆದ ಸರ್ಕಾರ ಇದೀಗ ರೈತರ ವಿರುದ್ಧದ ಕೇಸ್ ಗಳನ್ನು ಹಿಂಪಡೆಯದೇ ನಾಟಕವಾಡುತ್ತಿದೆ.

ಕೋಮು ಆಧಾರಿತ, ಮುಗ್ದರು ಎಂದು ಪ್ರಕರಣಗಳನ್ನು ಕೇಸ್ ಹಿಂಪಡೆಯುವ ಸರ್ಕಾರ, ರೈತರ ವಿರುದ್ಧದ ಪ್ರಕರಣಗಳನ್ನು ವಾಪಸ್ಸ್ ಪಡೆಯದೇ ಸತಾಯಿಸುತ್ತಿದೆ. ಮಹದಾಯಿ ಹೋರಾಟಗಾರರ ಮೇಲೆ ಹಾಕಿರುವ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿದ್ದು, ಹೊಸ ಕೇಸ್ ದಾಖಲಿಸಿದೆ.

ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ನವಲುಗುಂದ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತದಿಂದ ಕೇಸು ದಾಖಲಾಗಿದೆ. ಪ್ರಕರಣ ಸಂಬಂಧ ನವಲಗುಂದ ಜೆಎಂಎಫ್‌ಸಿ ನ್ಯಾಯಾಲಯದಿಂದ ಮಹದಾಯಿ ಹೋರಾಟದ ಮುಂಚೂಣಿಯಲ್ಲಿರುವ ಲೋಕನಾಥ್ ಹೆಬಸೂರ ಸೇರಿ 13 ಮಂದಿಗೆ ಸಮನ್ಸ್‌ ಜಾರಿಯಾಗಿದೆ. ಫೆ.17 ರಂದು 13 ಜನರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search