• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಗ್ದರ ವಿರುದ್ಧದ ಕೇಸ್ ಹಿಂಪಡೆದ ರಾಜ್ಯ ಸರ್ಕಾರದಿಂದಲೇ ರೈತರ ಮೇಲೆ ಹೊಸ ಕೇಸ್

TNN Correspondent Posted On February 15, 2018
0


0
Shares
  • Share On Facebook
  • Tweet It

ಧಾರವಾಡ: ಮಹದಾಯಿ ನೀರಿಗಾಗಿ ಹೋರಾಟ ಮಾಡಿದ ರೈತರಿಗೆ ಹಿಗ್ಗಾಮುಗ್ಗಾ ತಳಿಸಿ, ರೈತರ ಮನೆ, ಮನೆಗೆ ಹೊಕ್ಕು ಗರ್ಭೀಣಿಯರು, ವೃದ್ಧರು, ಮಹಿಳೆಯರೆನ್ನದೇ ಬಾಸುಂಡೆ ಬರುವ ಹಾಗೆ ಬಾರಿಸಿ ಧರ್ಪ ಮೆರೆದ ಸರ್ಕಾರ ಇದೀಗ ರೈತರ ವಿರುದ್ಧದ ಕೇಸ್ ಗಳನ್ನು ಹಿಂಪಡೆಯದೇ ನಾಟಕವಾಡುತ್ತಿದೆ.

ಕೋಮು ಆಧಾರಿತ, ಮುಗ್ದರು ಎಂದು ಪ್ರಕರಣಗಳನ್ನು ಕೇಸ್ ಹಿಂಪಡೆಯುವ ಸರ್ಕಾರ, ರೈತರ ವಿರುದ್ಧದ ಪ್ರಕರಣಗಳನ್ನು ವಾಪಸ್ಸ್ ಪಡೆಯದೇ ಸತಾಯಿಸುತ್ತಿದೆ. ಮಹದಾಯಿ ಹೋರಾಟಗಾರರ ಮೇಲೆ ಹಾಕಿರುವ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿದ್ದು, ಹೊಸ ಕೇಸ್ ದಾಖಲಿಸಿದೆ.

ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ನವಲುಗುಂದ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತದಿಂದ ಕೇಸು ದಾಖಲಾಗಿದೆ. ಪ್ರಕರಣ ಸಂಬಂಧ ನವಲಗುಂದ ಜೆಎಂಎಫ್‌ಸಿ ನ್ಯಾಯಾಲಯದಿಂದ ಮಹದಾಯಿ ಹೋರಾಟದ ಮುಂಚೂಣಿಯಲ್ಲಿರುವ ಲೋಕನಾಥ್ ಹೆಬಸೂರ ಸೇರಿ 13 ಮಂದಿಗೆ ಸಮನ್ಸ್‌ ಜಾರಿಯಾಗಿದೆ. ಫೆ.17 ರಂದು 13 ಜನರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search