• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

0
Shares
  • Share On Facebook
  • Tweet It




Trending Now
ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
Tulunadu News July 7, 2025
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
  • Popular Posts

    • 1
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 2
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 3
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 4
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 5
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ

  • Privacy Policy
  • Contact
© Tulunadu Infomedia.

Press enter/return to begin your search