• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಧಾನ ಸಭೆ ಚುನಾವಣೆ ಡಿಸೆಂಬರ್ ಗೆ ಮುಂದೂಡಿಕೆ -ಐವನ್

TNN Correspondent Posted On February 16, 2018


  • Share On Facebook
  • Tweet It

ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಬಿ ಜೆ ಪಿ ರಾಜಕೀಯ ದಾಳವನ್ನು ಉಪಯೋಗಿಸಿ ರಾಷ್ಟ್ರಪತಿಯವರ ಅನುಮೋದನೆ ಪಡೆದು ಸಂವಿಧಾನ ತಿದ್ದುಪಡಿ ಮಾಡಿ ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವಂತೆ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.ಲೋಕ ಸಭೆ ಚುನಾವಣೆಯೊಂದಿಗೆ 9 ರಾಜ್ಯಗಳ ಚುನಾವಣೆಯನ್ನು ಏಕಾಕಾಲದಲ್ಲಿ ನಡೆಸುವುದು ಕೇಂದ್ರ ಸರಕಾರದ ಉದ್ದೇಶ ಎಂದು ಹೇಳಿದರು.
*ಗೊಂದಲದ ಹೇಳಿಕೆಗಳು*
ಒಂದು ಕಡೆ ಮಾರ್ಚ್ 1 ತಾರೀಕಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಐವನ್ ಹೇಳಿದ್ದು, ಅದರ ಬೆನ್ನಲ್ಲೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಬಹುದು ಎಂದು ಹೇಳಿದ್ದಾರೆ.ಮತ್ತೊಂದು ಕಡೆ ಲೋಕ ಸಭಾ ಚುನಾವಣೆ ಬಹುತೇಕ ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿದ್ದು ವಿಧಾನಸಭೆ ಚುನಾವಣೆ ಏಕಾಕಾಲದಲ್ಲಿ ನಡೆಯುವುದಾದರೆ ಡಿಸೆಂಬರ್ ನಲ್ಲಿ ಅದು ಹೇಗೆ ಸಾಧ್ಯ ಎಂಬುವುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.
*ಈ ಬಾರಿ MLA ನಾನೇ*
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಈ ಹಿಂದೆ ಹಾಲಿ ಶಾಸಕರಿಗೆ ಮುಂದಿನ ಟಿಕೆಟ್ ಎಂದು ಕೆಲವು ಕಡೆ ಹೇಳಿಕೊಂಡು ಬಂದಿದ್ದಾರೆ ಆದರೆ ಐವನ್ ಅವರು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.
*ಸೋಲಿನ ಭೀತಿಯಿಂದ ಗೊಂದಲದ ಹೇಳಿಕೆ?*
ಕೆಲವೊಂದು ಸಮೀಕ್ಷೆಗಳ ಮೂಲಕ ಈ ಬಾರಿ ಮುಲ್ಕಿ ಮೂಡಬಿದರೆ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ಹೇಳಲಾಗಿದ್ದು ಕಾಂಗ್ರೆಸ್ ನಾಯಕರಲ್ಲಿ ಭೀತಿ ಸೃಷ್ಟಿಸಿದೆ.ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಕಣ್ಣಿಟ್ಟಿರುವ ಮಿಥುನ್, ಐವನ್, ಅಭಯ ಚಂದ್ರರಿಗೆ ಟಿಕೆಟ್ ದೊರೆತರೆ ಸಮೀಕ್ಷೆಗಳನ್ನು ನಿಜ ಮಾಡಲು ಪ್ರಯತ್ನಿಸಬಹುದು ಎಂಬ ಮಾತು. ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
  • Share On Facebook
  • Tweet It


- Advertisement -
Ivan


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search