• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಸಹಕಾರಕ್ಕೆ ಮಾದರಿ ಉದಾಹರಣೆ ಎಂದ ಇರಾನ್ ಅಧ್ಯಕ್ಷ ಹಸನ್ ರೌಹಾನಿ

TNN Correspondent Posted On February 16, 2018


  • Share On Facebook
  • Tweet It

ಹೈದರಾಬಾದ್: ವಿಭಿನ್ನ ಧಾರ್ಮಿಕ ಮತ್ತು ಜನಾಂಗೀಯ ಜನರ ಮಧ್ಯೆ ಪರಸ್ಪರ ಸಹಕಾರ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿರುವ ಭಾರತವನ್ನು ನೋಡಿ ಷಿಯಾ ಮತ್ತು ಸುನ್ನಿಗಳು ಕಲಿಯಬೇಕು ಎಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. ಇರಾನ್ ನಲ್ಲಿ ಉಂಟಾಗಿರುವ ಜನಾಂಗೀಯ ದ್ವೇಷಕ್ಕೆ ಭಾರತ ಸೇರಿ ಎಲ್ಲ ರಾಷ್ಟ್ರಗಳು ಮದ್ದು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೂರು ದಿನಗಳ ಭಾರತ ಭೇಟಿಗೆ ಬಂದಿರುವ ಹಸನ್ ರೌಹಾನಿ ಹೈದರಾಬಾದ್ ನಲ್ಲಿ ನಡೆದ ಇಸ್ಲಾಂ ಮುಖಂಡರ ಮತ್ತು ಶಾಲೇ ಕಾಲೇಜು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿ, ಷಿಯಾ ಸುನ್ನಿಗಳು ಜಗಳವನ್ನು ಬಿಟ್ಟು ನಾನಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಬೇಕು. ಭಾರತ ಸಹಕಾರ, ಸಹಬಾಳ್ವೆಯ ಪುಣ್ಯತಾಣವಿದಂತೆ. ಇದು ಹಲವು ಶತಮಾನಗಳಿಂದ ಕಾಪಾಡಿಕೊಂಡು ಬಂದಿರುವುದು ಭಾರತದ ಹೆಮ್ಮೆ ಎಂದು ಹೇಳಿದರು.

ಷಿಯಾ, ಸುನ್ನಿ, ಸಿಖ್  ಮತ್ತೀತರ ಧರ್ಮದವರು ಭಾರತದಲ್ಲಿ ಭಾವೈಕ್ಯದಿಂದ ಬಾಳುತ್ತಿದ್ದಾರೆ. ಶಾಂತಿ, ಸೌಹಾರ್ದತೆಗೆ ಭಾರತ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ಇರಾನ್ ಐತಿಹಾಸಿಕ ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search