• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲಿ ಹೋದವು ಅಸಹಿಷ್ಣುತೆ ತಾಂಡವವಾಡುತ್ತಿದೆ ಎಂದು ಗಂಜಿ ಸಾಧಿಸುವ ಬುದ್ಧೀ ಹೀನ ಜೀವಿಗಳು?

ಮಹೇಶ್ ಕೆ.ಆರ್. ಮಂಗಳೂರು Posted On February 21, 2018
0


0
Shares
  • Share On Facebook
  • Tweet It

5 ಸೆಪ್ಟೆಂಬರ್ 2017 ರಂದು ಸಾಯಂಕಾಲ 8 ಗಂಟೆ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ರನ್ನು ಬೆಂಗಳೂರಿನ ರಾಜರಾಜೇಶ್ವರ ಮನೆಯ ಎದುರು ಗುಂಡಿನ ದಾಳಿ ಮಾಡಿ ಕೊಲೆ ಮಾಡಲಾಯಿತು. ಕೊಲೆಯಾದ ಒಂದರೆಕ್ಷಣದಲ್ಲೇ ನಮ್ಮ ಸ್ವಯಂ ಘೋಷಿತ ಬುದ್ಧಿಜೀವಿಗಳ ದಂಡು ಗೌರಿಗೆ ಸಂತಾಪ ಸೂಚಿಸಲು ಸಾಲು ಸಾಲು ಸಂಖ್ಯೆಯಲ್ಲಿ ಬಂದರು. ಬಂದವರೇ ಗೊಳೋ ಎಂದು ಅಳುವುದನ್ನು ಬಿಟ್ಟು ಅವರು ನೇರವಾಗಿ ಗುರಿಯಿಟ್ಟಿದ್ದು ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ. ಬಲಪಂಥಿಯರು ಗೌರಿಯನ್ನು ಕೊಲೆ ಮಾಡಿದ್ದಾರೆ ಎಂದು ಘೋಷಿಸಿ, ಬೀದಿಗಿಳಿದೇ ಬಿಟ್ಟರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡಿ ತಮ್ಮ ಗಂಜೀ ಸಾಧಿಸಲು ಗೌರಿ ಹೆಣವನ್ನು ರಣಹದ್ದುಗಳಂತೆ ಬಳಸಿಕೊಂಡರು.

ಗೌರಿ ಸತ್ತು ಐದುವರೆ ತಿಂಗಳಾಯಿತು ತನಿಖೆ ರಾಜ್ಯ ಸರ್ಕಾರ ಇನ್ನು ಶೀಘ್ರದಲ್ಲಿ ಅಂತ್ಯ ಹಾಡಲಾಗುವುದು ಎಂದು ಬೊಗಳೆ ಬಿಡುತ್ತಿವೆ. ರಾಜ್ಯದಲ್ಲಿ ಗೂಂಡಾ ರಾಜ್ ಸೃಷ್ಟಿಯಾಗಿದೆ. ಕಾಂಗ್ರೆಸ್ ಶಾಸಕ, ಮಲಯಾಳಿ ಎನ್.ಎ.ಹ್ಯಾರಿಸ್ ಪುತ್ರ ವಿದ್ವತ್ ಎಂಬುವವರ ಮೇಲೆ ದಾಳಿ ಮಾಡಿ ದರ್ಪ ಮೆರೆದಿದ್ದಾನೆ. ಮಗನನ್ನು ಮನೆಯಲ್ಲಿಟ್ಟುಕೊಂಡರೂ ಇಲ್ಲವೆಂದು ಸುಳ್ಳು ಹೇಳಲಾಗುತ್ತಿದೆ, ವಿದ್ವತ್ ಜೀವ ಇಂದೋ, ನಾಳೇಯೋ ಎನ್ನುವ ಮಟ್ಟಿಗೆ ಹಲ್ಲೆ ನಡೆಸಲಾಗಿದೆ. ಆದರೆ ಅಂದು ಗೌರಿ ಹತ್ಯೆಯಲ್ಲಿ ಗಂಜಿ ಸಾಧಿಸಲು ಹಂಬಲಿಸಿದ ಹಸಿ ಜೀವಗಳು ಇಂದು ಒಂದೇ ಒಂದು ಸಣ್ಣ ಖಂಡನೆಯನ್ನು ಮಾಡುತ್ತಿಲ್ಲ, ಟೌನ್ ಹಾಲ್ ಮುಂದೆ ಅರಚುತ್ತಿಲ್ಲ. ಅರಚುವುದು ಬಿಡಿ ರಾಜ್ಯ ಸರ್ಕಾರದ ವಿರುದ್ಧ ಉಸಿರು ಬಿಟ್ಟರೂ ಗಂಜಿಗೆ ಕಲ್ಲುಬೀಳುವುದು ನಿಶ್ಚಿತ ಎಂಬ ಭೀತಿಯೇ ಅನ್ನೋ ಅನುಮಾನ ಸೃಷ್ಟಿಯಾಗಿದೆ.

ಬುದ್ದೀಜೀವಿಗಳೇ ನೀವು ನಿಜವಾಗಲು ಜೀವಪರರ ಎಂದಾದರೇ ವಿದ್ವತ್ ಗೆ ನ್ಯಾಯ ಕೊಡಿಸಲು ಹೋರಾಡಿ, ಬೆಂಗಳೂರಿನ ಬಿಬಿಎಂಪಿ ಕಚೇರಿಯಲ್ಲಿ ಧರ್ಪ ಮೆರೆದ ಕಾಂಗ್ರೆಸ್ ಗೂಂಡಾ ನಾರಾಯಣ ಸ್ವಾಮಿ ವಿರುದ್ಧ ಚೀರಾಡಿ. ಸರ್ಕಾರಿ ಅಧಿಕಾರಿ ಎದುರು ಧರ್ಪ ಮೆರೆದು, ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುತ್ತೇನೆ ಎಂದು ಪೆಟ್ರೋಲ್ ಸುರಿದು ಧರ್ಪ ಮೆರೆದ ಆತನ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯಗೆ ಆಗ್ರಹಿಸಿ. ಇಲ್ಲವೇ ನಾವು ಮಾಡುವುದು ಕೇವಲ ಗಂಜೀ ಸಾಧನೆಗೆ ಅವಕಾಶವಿರುವೆಡೆ ಮಾತ್ರ ಎಂದು ಷಂಡರಂತೆ ಮನೆಯಲ್ಲಿ ಹಾಸಿಗೆ ಹೊದ್ದುಕೊಂಡು ಮಲಗಿ ಬಿಡಿ.

ಬಿಡಿ ಇದೆಲ್ಲವನ್ನು ಖಂಡಿಸಿದ್ದರೆ ನಿಮ್ಮ ಗಂಜಿಗೆ ಕಲ್ಲು ಬೀಳುತ್ತದೆ ಎಂದು ಸುಮ್ಮನಿದ್ದರೀ. ಆದರೆ ನಿಮ್ಮೆಲ್ಲರಿಗೆ ಆಶ್ರಯದಾತೆಯಾಗಿದ್ದ ಗೌರಿ ಸಾವಿಗೆ, ಎಂ.ಎಂ. ಕಲಬುರ್ಗಿ ಅವರ ಸಾವಿಗೆ ನ್ಯಾಯ ಕೊಡಿಸಿ ಎಂದು ಸಿದ್ದರಾಮಯ್ಯರ ಕೊರಳು ಪಟ್ಟಿ ಹಿಡಿದು ಕೇಳಿ. ಅದೇ ವಿಷಯವಿಟ್ಟುಕೊಂಡು ಇನ್ನು ಎಷ್ಟು ದಿನ ಗಂಜಿ ಸಾಧಿಸುತ್ತೀರಿ. ಪರಿಸ್ಥಿತಿ ಬದಲಾಗುತ್ತಿದೆ. ರಾಜ್ಯದಲ್ಲಿ ಗುಂಡಾ ರಾಜ್ಯ ಮರುಕಳಿಸುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೇ ನಿಮ್ಮ ಮಾತಿನ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಸಿದುಕೊಳ್ಳುತ್ತೆ. (ಈಗಾಗಲೇ ಪರೋಕ್ಷವಾಗಿ ಗಂಜಿ ನೀಡಿ ಕಿತ್ತುಕೊಂಡಿದೆ).

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಕೊಲೆ, ಸುಲಿಗೆ, ಅತ್ಯಾಚಾರ, ಗಲಭೆಗಳಿಗೆ ಸಮನಾಗಿ ಸ್ಪಂದಿಸಬೇಕಿದ್ದ ಜೀವಪರ ಹಾರಾಟಗಾರರು ಒಂದೇ ಒಂದು ಘಟನೆಯಲ್ಲೂ ರಾಜ್ಯ ಸರ್ಕಾರದ ವಿರುದ್ಧ ಉಸಿರೆತ್ತಲಿಲ್ಲ. ಇದೇ ಅಲ್ಲವೇ ಬುದ್ಧಿ ಜೀವಿಗಳ ಸ್ವಾತಂತ್ರ್ಯಕ್ಕಿರುವ ದೌರ್ಬಲ್ಯ… ಬದಲಾಗಿ ಇಲ್ಲದಿದ್ದರೇ ರಾಜ್ಯ ಕಾಂಗ್ರೆಸ್ ಸರ್ಕಾರ ನಿಮ್ಮನ್ನು ಸಂಪೂರ್ಣ ಬುದ್ದೀ ಹೀನರನ್ನಾಗಿ ಮಾಡುವುದರಲ್ಲಿ ಅಚ್ಛರಿಯಿಲ್ಲ.

ನಾನು ಗೌರಿ ಎಂದವರೂ ನಾನು ವಿದ್ವತ್ ಎನ್ನಬೇಕಲ್ಲವೇ?

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
ಮಹೇಶ್ ಕೆ.ಆರ್. ಮಂಗಳೂರು July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
ಮಹೇಶ್ ಕೆ.ಆರ್. ಮಂಗಳೂರು July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search