• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018


  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search