• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಲ್ಲಾ ಮಟ್ಟದ ಆಟಗಾರನಲ್ಲದ ರಾಜೀವ್ ಗಾಂಧಿ ಹೆಸರಿನಲ್ಲೇಕೆ ಖೇಲ್ ರತ್ನ ಪ್ರಶಸ್ತಿ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಭಾರತವನ್ನು 60 ವರ್ಷ ಆಡಳಿತ ನಡೆಸಿರುವ ನೆಹರು ಗಾಂಧಿ ಕುಟುಂಬ ಸರ್ಕಾರದ ಎಲ್ಲ ಯೋಜನೆಗಳಿಗೆ ತಮ್ಮ ಮನೆಯವರ ಹೆಸರುಗಳನ್ನು ಇಟ್ಟುಕೊಂಡು ಅಧಿಕಾರದ ಮೆರೆಯುತ್ತಿದ್ದರು. ದೇಶದ ಶ್ರೇಷ್ಠ ಪ್ರಶಸ್ತಿಗಳಿಂದ ಹಿಡಿದು ಇಂದಿನ ಇಂದಿರಾ ಕ್ಯಾಂಟಿನ್ ವರೆಗೂ ಅದೇ ಮಾತು ನೆಹರು ಕುಟುಂಬದವರದ್ದೆ ಹೆಸರು. ಅವರ ಕುಟುಂಬ ದೇಶಕ್ಕೆ ನೀಡಿದ್ದು ಹೆಸರುಗಳನ್ನು ಮಾತ್ರ ಎಂಬುದು ಬೇರೆ ಮಾತು.

ದೇಶದ ಕ್ರೀಡಾಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರಿನ ಬಗ್ಗೆ ಬಿಜೆಪಿ ಮುಖಂಡ ಉಪಾಧ್ಯಯ ಮಹತ್ವದ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಜಿಲ್ಲಾ ಮಟ್ಟದ ಆಟಗಾರನೂ ಅಲ್ಲದ, ಕ್ರೀಡಾ ಕ್ಷೇತ್ರಕ್ಕೆ ಯಾವುದೇ ಮಹತ್ವದ ಕೊಡುಗೆ ನೀಡದ ರಾಜೀವ್ ಗಾಂಧಿ ಹೆಸರಿನಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವನ್ನು ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಒಂದು ವೇಳೆ ಪ್ರಶಸ್ತಿ ನೀಡುವುದೇ ಆದರೆ ಕ್ರೀಡೆ ಮೂಲಕ ದೇಶ ವಿದೇಶಗಳಲ್ಲಿ ಭಾರತದ ಕೀರ್ತಿಯನ್ನು ಮೆರೆಸಿದ, ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ್ ಅವರ ಹೆಸರಿನಲ್ಲಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೇವಲ ಆಡಳಿತ ನಡೆಸಿದ ಕುಟುಂಬದವರ ಹೆಸರಿನಲ್ಲಿ ಪ್ರಶಸ್ತಿ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕ್ರೀಡಾಪಟುವಲ್ಲದ ವ್ಯಕ್ತಿಯ ಹೆಸರಿನಿಂದ ದೇಶದ ಕ್ರೀಡಾ ಕ್ಷೇತ್ರ ಸಾಧಕರಿಗೆ ಸನ್ಮಾನ, ಪ್ರಶಸ್ತಿ ನೀಡುವುದು ಕ್ರೀಡಾಪಟುಗಳಿಗೆ ಅವಮಾನ ಮಾಡಿದಂತೆ. ಆ ಪ್ರಶಸ್ತಿಗೆ ಘನತೆ ಬರುವಂತವರ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

देश के सर्वश्रेष्ठ खिलाड़ियों को प्रतिवर्ष राजीव गांधी खेल रत्न पुरस्कार दिया जाता है लेकिन आजतक यह नहीं पता चला कि राजीवजी जिलास्तर के खिलाड़ी थे या प्रदेशस्तर के! यह राष्ट्रीय स्तर के खिलाड़ियों का सम्मान है या अपमान? सर्वश्रेष्ठ खेल पुरस्कार तो ध्यानचंदजी के नाम पर होना चाहिये

— Ashwini Upadhyay (@AshwiniUpadhyay) February 21, 2018

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search