• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಲ್ಲಾ ಮಟ್ಟದ ಆಟಗಾರನಲ್ಲದ ರಾಜೀವ್ ಗಾಂಧಿ ಹೆಸರಿನಲ್ಲೇಕೆ ಖೇಲ್ ರತ್ನ ಪ್ರಶಸ್ತಿ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಭಾರತವನ್ನು 60 ವರ್ಷ ಆಡಳಿತ ನಡೆಸಿರುವ ನೆಹರು ಗಾಂಧಿ ಕುಟುಂಬ ಸರ್ಕಾರದ ಎಲ್ಲ ಯೋಜನೆಗಳಿಗೆ ತಮ್ಮ ಮನೆಯವರ ಹೆಸರುಗಳನ್ನು ಇಟ್ಟುಕೊಂಡು ಅಧಿಕಾರದ ಮೆರೆಯುತ್ತಿದ್ದರು. ದೇಶದ ಶ್ರೇಷ್ಠ ಪ್ರಶಸ್ತಿಗಳಿಂದ ಹಿಡಿದು ಇಂದಿನ ಇಂದಿರಾ ಕ್ಯಾಂಟಿನ್ ವರೆಗೂ ಅದೇ ಮಾತು ನೆಹರು ಕುಟುಂಬದವರದ್ದೆ ಹೆಸರು. ಅವರ ಕುಟುಂಬ ದೇಶಕ್ಕೆ ನೀಡಿದ್ದು ಹೆಸರುಗಳನ್ನು ಮಾತ್ರ ಎಂಬುದು ಬೇರೆ ಮಾತು.

ದೇಶದ ಕ್ರೀಡಾಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರಿನ ಬಗ್ಗೆ ಬಿಜೆಪಿ ಮುಖಂಡ ಉಪಾಧ್ಯಯ ಮಹತ್ವದ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಜಿಲ್ಲಾ ಮಟ್ಟದ ಆಟಗಾರನೂ ಅಲ್ಲದ, ಕ್ರೀಡಾ ಕ್ಷೇತ್ರಕ್ಕೆ ಯಾವುದೇ ಮಹತ್ವದ ಕೊಡುಗೆ ನೀಡದ ರಾಜೀವ್ ಗಾಂಧಿ ಹೆಸರಿನಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವನ್ನು ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಒಂದು ವೇಳೆ ಪ್ರಶಸ್ತಿ ನೀಡುವುದೇ ಆದರೆ ಕ್ರೀಡೆ ಮೂಲಕ ದೇಶ ವಿದೇಶಗಳಲ್ಲಿ ಭಾರತದ ಕೀರ್ತಿಯನ್ನು ಮೆರೆಸಿದ, ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ್ ಅವರ ಹೆಸರಿನಲ್ಲಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೇವಲ ಆಡಳಿತ ನಡೆಸಿದ ಕುಟುಂಬದವರ ಹೆಸರಿನಲ್ಲಿ ಪ್ರಶಸ್ತಿ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕ್ರೀಡಾಪಟುವಲ್ಲದ ವ್ಯಕ್ತಿಯ ಹೆಸರಿನಿಂದ ದೇಶದ ಕ್ರೀಡಾ ಕ್ಷೇತ್ರ ಸಾಧಕರಿಗೆ ಸನ್ಮಾನ, ಪ್ರಶಸ್ತಿ ನೀಡುವುದು ಕ್ರೀಡಾಪಟುಗಳಿಗೆ ಅವಮಾನ ಮಾಡಿದಂತೆ. ಆ ಪ್ರಶಸ್ತಿಗೆ ಘನತೆ ಬರುವಂತವರ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

देश के सर्वश्रेष्ठ खिलाड़ियों को प्रतिवर्ष राजीव गांधी खेल रत्न पुरस्कार दिया जाता है लेकिन आजतक यह नहीं पता चला कि राजीवजी जिलास्तर के खिलाड़ी थे या प्रदेशस्तर के! यह राष्ट्रीय स्तर के खिलाड़ियों का सम्मान है या अपमान? सर्वश्रेष्ठ खेल पुरस्कार तो ध्यानचंदजी के नाम पर होना चाहिये

— Ashwini Upadhyay (@AshwiniUpadhyay) February 21, 2018

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search