• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಲಭೆ, ಅರಾಜಕತೆ ಸೃಷ್ಟಿಸುತ್ತಿರುವ ಪಿಎಫ್ ಐ ಬ್ಯಾನ್ ಮಾಡಿದ ಜಾರ್ಖಂಡ್ ಸರ್ಕಾರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ, ಪಿಎಫ್ ಐ  ಮೂಲಭೂತವಾದಿ ಸಂಘಟನೆ ನಿಷೇಧಕ್ಕೆ ದೇಶಾದ್ಯಂತ ಒತ್ತಡ ಹೇರಲಾಗುತ್ತಿದೆ. ಸಹಸ್ರಾರು ಜನರು ಪಿಎಫ್ ಐ ನಿಷೇಧಕ್ಕೆ ಒತ್ತಾಯ ಹೇರಿದ್ದರು. ಜನರ ಒತ್ತಾಯಕ್ಕೆ ಮೊದಲ ಯಶಸ್ಸು ದೊರಕಿದ್ದು ಭಯೋತ್ಪಾದಕ ಸಂಘಟನೆ ಪಿಎಫ್ ಐ ನ್ನು ಜಾರ್ಖಂಡ್ ಸರ್ಕಾರ ನಿಷೇಧಿಸುವ ಮೂಲಕ ಕಠು ಮತ್ತು ದಿಟ್ಟ ನಿರ್ಧಾರ ಕೈಗೊಂಡಿದೆ.

ಗಲಭೆಗೆ ಪ್ರಚೋಧನೆ, ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಾರ್ಖಂಡ್ ರಾಜ್ಯ ಸರ್ಕಾರ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಸಂಘಟನೆಗೆ ನಿಷೇಧ ಹೇರುವ ಮೂಲಕ ಸಾಮಾಜಿಕ ಸಾಮರಸ್ಯ ರೂಪಿಸಲು ನಿರ್ಧರಿಸಿದೆ. ಗೃಹ ಇಲಾಖೆಯ ಪ್ರಸ್ತಾವನೆಯನ್ನು ಕಾನೂನು ಇಲಾಖೆಯ ಒಪ್ಪಿಗೆ ಮೇರೆಗೆ 1908ರ ಅಪರಾಧ ಕಾನೂನು ತಿದ್ದುಪಡಿ ಕಾಯಿದೆಯ 16ನೇ ಕಾಯಿದೆಯಲ್ಲಿ ನಿಷೇಧಿಸಲಾಗಿದೆ.

ಸರ್ಕಾರದ ನಿರ್ಧಾರವನ್ನು  ಬಿಜೆಪಿ ಶಾಸಕ ಅನಂತ್ ಓಜಾ  ಪ್ರಶಂಸಿಸಿದ್ದು, ರಾಜ್ಯದಲ್ಲಿ ಅಶಾಂತಿ. ಅರಾಜಕತೆ ಸೃಷ್ಟಿಸುತ್ತಿರುವ ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿಗಳನ್ನು ಅಭಿನಂಧಿಸಿದ್ದಾರೆ.  ಸರ್ಕಾರದ  ನಿರ್ಧಾರದಿಂದ  ಭಾಗದಲ್ಲಿ ಅನೇಕ ಬದಲಾವಣೆಗಳುಂಟಾಗುತ್ತವೆ’ ಎಂದು ತಿಳಿಸಿದರು.

ಫೆ.17ರಂದು ಜಾರ್ಖಂಡ್’ನ ಪಾಕುರ್ ಜಿಲ್ಲೆಯಲ್ಲಿ ಪಿಎಫ್’ಐ ಸಂಘಟನೆ ಸಂಸ್ಥಾಪಕ ದಿನವನ್ನಾಗಿ ಸಂಭ್ರಮಿಸಿತ್ತು. ಪಿಎಫ್ಐ ಭಾರತದಲ್ಲಿ ನ್ಯಾಷನಲ್ ಡೆವಲಪ್’ಮೆಂಟ್ ಪ್ರಂಟ್ ಗೆ ಉತ್ತರಾಧಿಕಾರಿಯಾಗಿ 2006ರಲ್ಲಿ ಸ್ತಾಪಿತವಾದ ಉಗ್ರವಾದಿ ಮತ್ತು ಉಗ್ರಗಾಮಿ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search