• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಲಭೆ, ಅರಾಜಕತೆ ಸೃಷ್ಟಿಸುತ್ತಿರುವ ಪಿಎಫ್ ಐ ಬ್ಯಾನ್ ಮಾಡಿದ ಜಾರ್ಖಂಡ್ ಸರ್ಕಾರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ, ಪಿಎಫ್ ಐ  ಮೂಲಭೂತವಾದಿ ಸಂಘಟನೆ ನಿಷೇಧಕ್ಕೆ ದೇಶಾದ್ಯಂತ ಒತ್ತಡ ಹೇರಲಾಗುತ್ತಿದೆ. ಸಹಸ್ರಾರು ಜನರು ಪಿಎಫ್ ಐ ನಿಷೇಧಕ್ಕೆ ಒತ್ತಾಯ ಹೇರಿದ್ದರು. ಜನರ ಒತ್ತಾಯಕ್ಕೆ ಮೊದಲ ಯಶಸ್ಸು ದೊರಕಿದ್ದು ಭಯೋತ್ಪಾದಕ ಸಂಘಟನೆ ಪಿಎಫ್ ಐ ನ್ನು ಜಾರ್ಖಂಡ್ ಸರ್ಕಾರ ನಿಷೇಧಿಸುವ ಮೂಲಕ ಕಠು ಮತ್ತು ದಿಟ್ಟ ನಿರ್ಧಾರ ಕೈಗೊಂಡಿದೆ.

ಗಲಭೆಗೆ ಪ್ರಚೋಧನೆ, ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಾರ್ಖಂಡ್ ರಾಜ್ಯ ಸರ್ಕಾರ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಸಂಘಟನೆಗೆ ನಿಷೇಧ ಹೇರುವ ಮೂಲಕ ಸಾಮಾಜಿಕ ಸಾಮರಸ್ಯ ರೂಪಿಸಲು ನಿರ್ಧರಿಸಿದೆ. ಗೃಹ ಇಲಾಖೆಯ ಪ್ರಸ್ತಾವನೆಯನ್ನು ಕಾನೂನು ಇಲಾಖೆಯ ಒಪ್ಪಿಗೆ ಮೇರೆಗೆ 1908ರ ಅಪರಾಧ ಕಾನೂನು ತಿದ್ದುಪಡಿ ಕಾಯಿದೆಯ 16ನೇ ಕಾಯಿದೆಯಲ್ಲಿ ನಿಷೇಧಿಸಲಾಗಿದೆ.

ಸರ್ಕಾರದ ನಿರ್ಧಾರವನ್ನು  ಬಿಜೆಪಿ ಶಾಸಕ ಅನಂತ್ ಓಜಾ  ಪ್ರಶಂಸಿಸಿದ್ದು, ರಾಜ್ಯದಲ್ಲಿ ಅಶಾಂತಿ. ಅರಾಜಕತೆ ಸೃಷ್ಟಿಸುತ್ತಿರುವ ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿಗಳನ್ನು ಅಭಿನಂಧಿಸಿದ್ದಾರೆ.  ಸರ್ಕಾರದ  ನಿರ್ಧಾರದಿಂದ  ಭಾಗದಲ್ಲಿ ಅನೇಕ ಬದಲಾವಣೆಗಳುಂಟಾಗುತ್ತವೆ’ ಎಂದು ತಿಳಿಸಿದರು.

ಫೆ.17ರಂದು ಜಾರ್ಖಂಡ್’ನ ಪಾಕುರ್ ಜಿಲ್ಲೆಯಲ್ಲಿ ಪಿಎಫ್’ಐ ಸಂಘಟನೆ ಸಂಸ್ಥಾಪಕ ದಿನವನ್ನಾಗಿ ಸಂಭ್ರಮಿಸಿತ್ತು. ಪಿಎಫ್ಐ ಭಾರತದಲ್ಲಿ ನ್ಯಾಷನಲ್ ಡೆವಲಪ್’ಮೆಂಟ್ ಪ್ರಂಟ್ ಗೆ ಉತ್ತರಾಧಿಕಾರಿಯಾಗಿ 2006ರಲ್ಲಿ ಸ್ತಾಪಿತವಾದ ಉಗ್ರವಾದಿ ಮತ್ತು ಉಗ್ರಗಾಮಿ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search