• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ದಲಿತ ಮಹಿಳೆಯರ ಮೇಲೆ ಮುಸ್ಲಿಮರಿಂದ ಮಾರಣಾಂತಿಕ ದಾಳಿ, ಅತ್ಯಾಚಾರ ಯತ್ನ

TNN Correspondent Posted On February 24, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯಲ್ಲಿ ಮುಸ್ಲಿಂ ಗುಂಡಾಗಳ ತಂಡವೊಂದು ಮೂವರು ಹಿಂದೂ ದಲಿತ ಮಹಿಳೆಯರ ಮೇಲೆ ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದಲ್ಲದೇ, ಅತ್ಯಾಚಾರಕ್ಕೆ ಯತ್ನ ಮಾಡಲಾಗಿದೆ.

ಪ್ರತಾಪಗಡ್ ಜಿಲ್ಲೆಯ ಖನ್ಹಾಯಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಮುಸ್ಲಿಮರ ತಂಡವೊಂದು ಮನೆಯಲ್ಲಿದ್ದ ಮಹಿಳೆ ಮತ್ತು ಇಬ್ಬರು ಬಾಲಕಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಅಲ್ಲದೇ ಮಹಿಳೆ ಮತ್ತು ಬಾಲಕಿಯರ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ. ಮಹಿಳೆ ಮತ್ತು ಬಾಲಕಿಯರ ಮೈಮೇಲಿನ ಬಟ್ಟೆಗಳನ್ನು ಕಿತ್ತು ಹಾಕಿ ವಿಕೃತಿ ಮೆರೆದಿದ್ದಾರೆ. ಅತ್ಯಾಚಾರ ಯತ್ನ ಫಲಿಸದಿದ್ದಾಗ ಬೆಂಕಿ ಹಚ್ಚಿ, ಮಾರಾಕಸ್ತ್ರಗಳು ಮತ್ತು ಕೋಲುಗಳಿಂದ ದಾಳಿ ನಡೆಸಿದ್ದಾರೆ.  ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ದಲಿತ ಕುಟುಂಬ ಹಲವು ವರ್ಷಗಳ ಹಿಂದೆ ಮುಸ್ಲಿಂ ಕುಟುಂಬವೊಂದರ ಜತೆ ಜಮೀನಿಗೆ ಸಂಬಂಧಿಸಿದಂತೆ ವಿವಾದ ಹೊಂದಿತ್ತು. ಅದೇ ದ್ವೇಷವಿಟ್ಟುಕೊಂಡು ಮುಸ್ಲಿಂ ಗೂಂಡಾಗಳು ದಲಿತ ಮಹಿಳೆಯರ ಮೇಲೆ ದಾಳಿ ಮಾಡಿದ್ದಾರೆ. ಶಕೀಲ್, ಶಹೀದ್, ಮಹಮ್ಮದ್ ಅಲಿ ಮತ್ತೀತರರು ಮಹಿಳೆಯರ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿ ಧರ್ಪ ಮೆರೆದಿದ್ದಾರೆ.

ದಲಿತರ ಕುಟುಂಬದ ಮುಖಂಡ ವಿಷಯ ತಿಳಿದು ಬರುವಷ್ಟರಲ್ಲಿ ದಾಳಿ ಮಾಡಿದ್ದ ಮುಸ್ಲಿಂ ಗೂಂಡಾಗಳು ಓಡಿ ಹೋಗಿದ್ದರು ಎನ್ನಲಾಗಿದೆ. ತಕ್ಷಣ ಪೊಲೀಸ್ ಸಹಾಯವಾಣಿ 100 ಕರೆ ಮಾಡಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ ಎಂದು ಸ್ಥಳೀಯ ‘ಪತ್ರಿಕಾ ನ್ಯೂಸ್’ ಪತ್ರಿಕೆ ವರದಿ ಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search