• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಮುಖಂಡನಾಗಲು ಅರ್ಹನಲ್ಲ: ಹಾರ್ದಿಕ್ ಪಟೇಲ್

TNN Correspondent Posted On February 24, 2018
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಜತೆ ಕೈ ಜೋಡಿಸಿ ಶತಾಯ ಗತಾಯ ಬಿಜೆಪಿಯನ್ನು ಸೋಲಿಸಲು ಯತ್ನಿಸಿದ ಪಾಟೀದಾರ್ ಅನಾಮತ್ ಆಂದೋಲನದ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಇದೀಗ ರಾಹುಲ್ ಗಾಂಧಿವಿರುದ್ಧ ತಿರುಗಿ ಬಿದ್ದಿದ್ದಾರೆ.

ರಾಹುಲ್ ಗಾಂಧಿ ಅವರನ್ನು ನಾನು ಮುಖಂಡನನ್ನಾಗಿ ಸ್ವೀಕರಿಸುವುದಿಲ್ಲ. ವೈಯಕ್ತಿಕವಾಗಿ ರಾಹುಲ್ ಗಾಂಧಿ ಅವರನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ರಾಹುಲ್ ಗಾಂಧಿ ಅವರಿಗೆ ನಾಯಕತ್ವದ ಗುಣಗಳ ಸಮಸ್ಯೆಯಿದೆ ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಬದಲು ಸೋನಿಯಾ ಪುತ್ರಿ, ವಾದ್ರಾ ಪತ್ನಿ ಪ್ರಿಯಾಂಕ್ ಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಭಯಸುತ್ತೇನೆ ಎಂದು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರು ಹೆಚ್ಚಿನ ಮತಗಳನ್ನು ಸಹಾಯ ಮಾಡಿದ್ದ ಹಾರ್ದಿಕ ಪಟೇಲ್ ಇದೀಗ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ನ್ನೆ ಪ್ರಶ್ನಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟು ಮಾಡಿದೆ. ಅಲ್ಲದೇ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತಿರುವುದು ಮತ್ತು ರಾಹುಲ್ ಮಾಡಿಕೊಳ್ಳುತ್ತಿರುವ ಎಡವಟ್ಟುಗಳು, ರಾಹುಲ್ ನಾಯಕತ್ವದಲ್ಲಿನ ವಿಫಲತೆಗಳು ಒಂದೊಂದಾಗಿ ಹೊರ ಹೊಮ್ಮುತ್ತಿವೆ.

ರಾಹುಲ್ ವಿರುದ್ಧ ಕಾಂಗ್ರೆಸ್ ನಲ್ಲೇ ಅಸಮಾಧಾನವಿದ್ದರೂ ಹೈಕಮಾಂಡ್ ವಿರುದ್ಧ ಮಾತನಾಡಲು ಆಗದೇ ಕೈ ಚೆಲ್ಲಿ ಕುಳಿತಿರುವ ಕಾಂಗ್ರೆಸ್ ನ ಘಟಾನುಘಟಿ ನಾಯಕರ ಮಧ್ಯೆ ಹಾರ್ದಿಕ ಪಟೇಲ್ ಸಿಡಿಸಿರುವ ಈ ಬಾಂಬ್ ರಾಹುಲ್ ನಾಯಕತ್ವದ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
  • Popular Posts

    • 1
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 2
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 3
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 4
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 5
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!

  • Privacy Policy
  • Contact
© Tulunadu Infomedia.

Press enter/return to begin your search