• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1971ರ ಯುದ್ಧದ ವೀರ ಸೈನಿಕನಿಗೆ ಅನಾರೋಗ್ಯ, ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಲಿ! ಪ್ಲೀಸ್

TNN Correspondent Posted On February 25, 2018
0


0
Shares
  • Share On Facebook
  • Tweet It

ದೆಹಲಿ: ಒಬ್ಬ ಯೋಧ ಗಡಿಯಲ್ಲಿ ಚಳಿ, ಮಳೆ, ಬಿಸಿಲು, ಗಾಳಿಯೆನ್ನದೆ ಹಗಲಿರುಳು ದೇಶವನ್ನು ಕಾಯುತ್ತಿರುತ್ತಾನೆ. ಆತ ಹೀಗೆ ತನ್ನದೆಲ್ಲವನ್ನೂ ತ್ಯಾಗ ಮಾಡುತ್ತಾನೆ ಎಂದೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ. ಆದರೆ ಅಂತಹ ವೀರ ಸೈನಿಕ ತನ್ನ ಇಳಿ ವಯಸ್ಸಿನಲ್ಲಿ ಅನಾರೋಗ್ಯಕ್ಕೀಡಾದರೆ ಏನು ಮಾಡಬೇಕು? ಯಾವ ಸರ್ಕಾರ ನೆರವಿಗೆ ಬರುತ್ತದೆ?

ಹೌದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಹೋರಾಡಿದ, ಅಂದಿನ ಗೆಲುವಿನಲ್ಲಿ ತನ್ನದೂ ಒಂದು ಪಾಲು ನೀಡಿದ್ದ ಮೇಜರ್ ರವಿ ಪ್ರಕಾಶ್ ನಾಯರ್ ಅವರು 7 ವರ್ಷದಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿಯನ್ ಸ್ಪಿನಲ್ ಇಂಜ್ಯುರಿಯಸ್ ಸೆಂಟರ್ ನಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು, ಇದನ್ನು ಗಮನಿಸಿರುವ ಕ್ರಿಕೆಟಿಗ ಗೌತಮ್ ಗಂಭೀರ್ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವೀರ ಯೋಧನೆಗೆ ಸಹಾಯ ಮಾಡಿ ಎಂದು ಅವರ ಅಂಕೌಟ್ ವಿವರವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ನಮಗಾಗಿ ತನ್ನ ನಾಳೆಗಳನ್ನು, ನಿದ್ರೆಯನ್ನು ತ್ಯಾಗ ಮಾಡಿ, ಇಳಿವಯಸ್ಸಿನಲ್ಲಿ ಆಸ್ಪತ್ರೆ ಸೇರಿರುವ ಯೋಧನಿಗೆ ನಮ್ಮ ಸಂಬಳದ, ಜೇಬಿನ, ಉಳಿತಾಯದ ಪಾಲು ಹೋದರೆ ಆ ಜೀವ ಸುಖವಾಗಿ ಕಾಲಕಳೆಯಬಹುದಲ್ಲವೇ? ನಮ್ಮ ಬೆಚ್ಚನೆಯ ನಿದ್ದೆಗಾಗಿ ತಮ್ಮ ಪ್ರಾಣವನ್ನೇ ಯೋಧನಿಗೆ ಸಹಾಯ ಮಾಡುವ ದೊಡ್ಡ ಮನಸ್ಸು ನಮ್ಮದಾಗಿ ಎಂಬುದೇ ನಮ್ಮ ಆಶಯ.

ಯೋಧನ ಅಕೌಂಟ್ ವಿವರ

ರವಿ ಪ್ರಕಾಶ್ ನಾಯರ್

ಅಕೌಂಟ್ ನಂಬರ್: 3956000200036518

ಐಎಫ್ಎಸ್ ಸಿ ಸಂಖ್ಯೆ: PUNB0395600

ಬ್ಯಾಂಕ್: ಪಂಜಾಬ್ ನ್ಯಾಷನಲ್ ಬ್ಯಾಂಕ್

ವಿಳಾಸ: ಸೆಕ್ಷನ್ 12 ಎ, ಪಂಚಕುಲ, ಹರಿಯಾಣ

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search