• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಪ್ರಥಮ ಪ್ರಜೆಯ ಪ್ರವೇಶಕ್ಕೆ ವಿರೋಧಿಸಿ ಧರ್ಪ ಮೆರೆಯುತ್ತಿರುವ ಅಲಿಗಢ ಮುಸ್ಲಿಂ ವಿವಿಯ ಕೊಳಕರು

TNN Correspondent Posted On February 26, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಲಿಗಢ ಮುಸ್ಲಿಂ ವಿವಿಯ ಘಟಿಕೋತ್ಸವದಲ್ಲಿ ಭಾಗವಹಿಸುವುದಕ್ಕೆ ವಿರೋಧಿಸುವ ಮೂಲಕ ವಿವಿಯ ವಿದ್ಯಾರ್ಥಿ ಸಂಘಟನೆಯ ಮುಖಂಡರು ಧರ್ಪ ಮೆರೆದಿದ್ದಾರೆ. ಈ ಮೂಲಕ ದೇಶದ  ಪ್ರಥಮ ಪ್ರಜೆಗೆ ಅವಮಾನ ಮಾಡಿದಲ್ಲದೇ, ದೇಶದ ನ್ಯಾಯಾಂಗ, ಸಂವಿಧಾನವನ್ನೇ ಪ್ರಶ್ನಿಸುವ ಮಟ್ಟಿಗೆ ಬೆಳೆದಿದ್ದಾರೆ.

ಮಾರ್ಚ್ 7ರಂದು ನಡೆಯಲಿರುವ ಮುಸ್ಲಿಂ ವಿವಿಯ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಅತಿಥಿಗಳಾಗಿದ್ದರು. ಇದನ್ನು ಮುಸ್ಲಿಂ ವಿವಿಯ ವಿದ್ಯಾರ್ಥಿ ಸಂಘಟನೆಯವರು ವಿರೋಧಿಸಿದ್ದಾರೆ. ರಾಷ್ಟ್ರಪತಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆ ಹೊಂದಿರುವುದರಿಂದ ಅವರ ವಿಶ್ವವಿದ್ಯಾಲಯ ಪ್ರವೇಶವನ್ನು ವಿರೋಧಿಸುತ್ತೀದ್ದೇವೆ ಎಂದು ಹೇಳುವ ಮೂಲಕ ತಮ್ಮ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದಾರೆ.

ಈ ಕುರಿತು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪತ್ರ ಬರೆದಿರುವ ವಿವಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿ ಮಹಮ್ಮದ್ ಫಹಾದ್ ಒಂದು ವೇಳೆ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೇ ವೇದಿಕೆ ಬಳಿಯೇ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡುವ ಮೂಲಕ ದೇಶಕ್ಕೆ ಅಪಮಾನ ಮಾಡಿದ್ದಾನೆ. ನಾವು ರಾಷ್ಟ್ರಪತಿಯನ್ನು ಗೌರವಿಸುತ್ತೇವೆ, ಆದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರಾಗಿದ್ದರರೇ ವಿರೋಧಿಸುತ್ತೇವೆ ಎಂದು ಹೇಳುವ ಮೂಲಕ ತನ್ನ ಎಡಬಿಡಂಗಿತನವನ್ನು ಪ್ರದರ್ಶಿಸಿದ್ದಾನೆ.

2010ರಲ್ಲಿ ಬಿಜೆಪಿ ವಕ್ತಾರರಾಗಿದ್ದ ರಾಮನಾಥ್ ಕೋವಿಂದ ಅವರ ಹೇಳಿಕೆಯನ್ನು ವಿರೋಧಿಸಿ ಇದೀಗ ಮುಸ್ಲಿಂ ವಿವಿಯವಿದ್ಯಾರ್ಥಿ ಸಂಘಟನೆಗಳ ಮುಖಂಡರು ರಾಷ್ಟ್ರಪತಿಯವರನ್ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ವಿರೋಧಿಸುತ್ತಿರುವುದು ದೇಶಕ್ಕೆ ಮತ್ತೊಂದು ದೊಡ್ಡ ದುರಂತರ ಸೂಚನೆಯಲ್ಲದೇ ಮತ್ತೇನೂ ಅಲ್ಲ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search