• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಪಿಎಂ ವಿರುದ್ಧ ಮತ ನೀಡಿದಕ್ಕೆ ಮಹಿಳೆ ಕೊಲೆ

TNN Correspondent Posted On February 27, 2018


  • Share On Facebook
  • Tweet It

ಅಗರ್ತಲಾ: ದೇಶದಲ್ಲಿ ಕಮ್ಯುನಿಸ್ಟರ್ ವಿಕೃತ ಮನಸ್ಥಿತಿಯ ಕುಕೃತ್ಯಗಳು ಮುಂದುವರಿದಿದ್ದು, ಕೇರಳದಲ್ಲಿ ವಿರೋಧ ಪಕ್ಷಗಳ, ಭಿನ್ನ ಸಿದ್ಧಾಂತ ಹೊಂದಿರುವವರ ಮೇಲೆ ಹಲ್ಲೆ ಮಾಡುವುದು, ಹಿಂಸಿಸುವುದು, ಕೊಲೆ ಮಾಡುವ ವಿಕೃತ ಕೃತ್ಯಗಳು ಸಾಮಾನ್ಯವೆಂಬತಾಗಿದೆ. ಇದೀಗ ಕಮ್ಯುನಿಸ್ಟ್ ವಿಕೃತ ಮನಸ್ಥಿತಿ ಮತ್ತೊಮ್ಮೆ ಅನಾವರಣವಾಗಿದ್ದು, ತ್ರಿಪುರಾದಲ್ಲಿ ಸಿಪಿಎಂ ಪಕ್ಷಕ್ಕೆ ಮತ ನೀಡಿಲ್ಲ ಎಂದು ಮಹಿಳೆಯೊಬ್ಬಳನ್ನು ಹೀನಾಯವಾಗಿ ಸಂಬಂಧಿಗಳೇ ಕೊಲೆ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.

 ತ್ರಿಪುರಾದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ವಿರುದ್ಧ ಮತ ಚಲಾಯಿಸಿದ್ದಾಳೆ ಎಂದು ಮಹಿಳೆಯೊಬ್ಬಳನ್ನು ಕೊಲೆ ಮಾಡುವ ಮೂಲಕ ಕಮ್ಯುನಿಸ್ಟರು ಮತ್ತೊಮ್ಮೆ ತಮ್ಮ ವಿಕೃತ ಮನಸ್ಥಿತಿಯನ್ನು ಸಾರಿದ್ದಾರೆ. ಮಹಿಳೆಯ ಮಾವ ಮತ್ತು ಭಾವನೇ ಸಿಪಿಎಂ ವಿರುದ್ಧ ಮತ ನೀಡಿದ್ದಾಳೆ ಎಂದು ರಾತ್ರಿ ತೀವ್ರ ಕಿರುಕುಳ ನೀಡಿ, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಕಿರಾತಕರ ಕೃತ್ಯವನ್ನು ನೋಡಿದ ಅಕ್ಕಪಕ್ಕದವರೂ ಮಹಿಳೆಯ ರಕ್ಷಣೆಗೆ ಧಾವಿಸಿದಾಗ ಕೊಲೆಗಾರರು ಓಡಿ ಹೋಗಿದ್ದಾರೆ. ಈ ಕುರಿತು ಮಹಿಳೆಯ ಪತಿ ಮೂವರ ವಿರುದ್ಧ ದೂರು ನೀಡಿದ್ದು, ಇದುವರೆಗೆ ಯಾರನ್ನು ಬಂಧಿಸಿಲ್ಲ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search