• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಯಲ್ಲಿ ಖುರಾನ್ ರೆಕಾರ್ಡ್ ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಒತ್ತಾಯ, ದೀದಿ ಏನು ಮಾಡುತ್ತಿದ್ದೀರಿ?

TNN Correspondent Posted On February 28, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರು ಅಧಿಕಾರಕ್ಕೆ ಬಂದಾಗ ಉತ್ತಮ ಆಡಳಿತ ನೀಡುವ ಭರವಸೆ ಮೂಡಿಸಿದ್ದರು. ಆದರೆ ಅಧಿಕಾರ ಮದವೋ ಏನೋ, ರಾಜ್ಯದಲ್ಲಿ ಹಿಂದೂಗಳ ವಿರುದ್ಧ ಯಾವುದೇ ಷಡ್ಯಂತ್ರ ನಡೆದರೂ, ಹಿಂದೂಗಳಿಗೆ ಅನ್ಯಾಯವಾದರೂ ಮಮತಾ ಬ್ಯಾನರ್ಜಿ ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಇರುತ್ತಾರೆ.

ಇದಕ್ಕೆ ಸಾಕ್ಷಿಯಾಗಿ, ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಯೊಂದರಲ್ಲಿ ಖುರಾನ್ ರೆಕಾರ್ಡ್ ಆಗಿರುವ ಆಡಿಯೋ ಒಂದು ತರಗತಿ ವೇಳೆ ಕೇಳಬೇಕು ಎಂದು ವಿದ್ಯಾರ್ಥಿಗಳನ್ನು ಒತ್ತಾಯಿಸಿರುವ ಕುರಿತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶ ಸಹ ವ್ಯಕ್ತವಾಗಿದೆ.

ಪಶ್ಚಿಮ ಬಂಗಾಳದ ಬಿರ್ಭುಮ್ ಎಂಬ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಖುರ್ರಾನ್ ಆಡಿಯೋ ಕೇಳುವಂತೆ ಒತ್ತಾಯಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗಳು ಬಂದಿವೆ.

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ಧರ್ಮ ಬೋಧನೆ, ಹಿಂದುತ್ವ ಮನಸ್ಥಿತಿ ತುಂಬಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದಲ್ಲಿ ಆರೆಸ್ಸೆಸ್ ನಡೆಸುತ್ತಿರುವ ಸುಮಾರು 125 ಶಾಲೆಗಳನ್ನು ಮುಚ್ಚಲು ನಿರ್ಧರಿಸಿರುವ ಮಮತಾ ಬ್ಯಾನರ್ಜಿಯವರು ಈಗ ಶಾಲೆಯಲ್ಲೇ ಖುರ್ರಾನ್ ಆಡಿಯೋ ಕೇಳಲು ಒತ್ತಾಯಿಸಿರುವ ಪ್ರಕರಣದ ಕುರಿತು ಏನು ಪ್ರತಿಕ್ರಿಯಿಸುತ್ತಾರೆ? ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಆದರೆ ಯಾವಾಗಲೇ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದರೂ, ಹಿಂದುತ್ವಕ್ಕೆ ಧಕ್ಕೆ ಬಂದರೂ ಮಮತಾ ಬ್ಯಾನರ್ಜಿಯವರು ದಿವ್ಯ ನಿರ್ಲಕ್ಷ್ಯ ತಾಳುತ್ತಾರೆ ಎಂಬುದೇ ಗಮನಾರ್ಹ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search