• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕ ಸ್ಥಳದಲ್ಲೇ ಕಡಬ ಸಿಎ ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ:-ಇಂದು ಕಡಬ ಬಂದ್ ಗೆ ಕರೆ!

TNN Correspondent Posted On July 17, 2017
0


0
Shares
  • Share On Facebook
  • Tweet It

ಕಡಬ ಸಿ ಎ ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರಿಗೆ ಭಾನುವಾರ ಸಂಜೆ ಕಡಬ ದ ಮುಖ್ಯ ಪೇಟೆಯಲ್ಲಿ  ಐದು ಜನರ ತಂಡವೊಂದು ಹಲ್ಲೆ ನಡೆಸಿದ್ದು, ಕಡಬದಲ್ಲಿ ಕೆಲವು ಕಾಲ ಉದ್ವಿಘ್ನ ವಾತಾವರಣ ಉಂಟಾಗಿದೆ. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್, ನಗರದ ಯಶೋಧಾ ಸೂಪರ್ ಮಾರ್ಕೆಟ್‌ಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸಿ ಜೀಪಿನ ಹತ್ತಿರ ಆಗಮಿಸುತ್ತಿದ್ದಾಗ  ಏಕಾಏಕಿ ಮುಗಿಬಿದ್ದ  ಆಕ್ರಮಣಕಾರರು ಕಬ್ಬಿಣದ ರಾಡ್ ನಿಂದ  ಯದ್ವಾತದ್ವಾ ಹಲ್ಲೆನಡೆಸಿದ್ದಾರೆ.

ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ರಮೇಶ್ ಕಲ್ಪುರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕುಟ್ರುಪಾಡಿಯ ನಿವಾಸಿಗಳಾದ ಪ್ರಕಾಶ್ ಕೊಲ್ಯದ ಕಟ್ಟ ತಿನ್ಸನ್, ಸನೋಷ್, ಲಿಜೋ, ಸಂತೋಷ್ ಎಂದು ತಿಳಿದು ಬಂದಿದೆ. ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಕಡೆಗಳಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬಕ್ಕೆ ಜಮಾಹಿಸಿದರು. ಘಟನೆಯ ಹಿನ್ನೆಲೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಸೋಮವಾರದಂದು ಕಡಬ ಬಂದ್‌ಗೆ ಕರೆ ನೀಡಿದ್ದಾರೆ.

ಪೂರ್ವ ಯೋಜಿತ ಕೃತ್ಯ:- ಕಳೆದ ಒಂದು ವಾರದಿಂದ ಈ ಐದು ಜನರ ತಂಡ ಕಡಬ ಪೇಟೆಯಲ್ಲಿ ಸುತ್ತಾಡುತಿದ್ದರು. ಸದಾ ಜನ ಜಂಗುಳಿಯಿಂದ ಕೂಡಿರುವ ಕಡಬ ಪೇಟೆಗೆ ಗಸ್ತು ಪೊಲೀಸರನ್ನು ನೇಮಿಸಬೇಕು  ಎಂದು ಸಾರ್ವಜನಿಕರು  ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search