• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಗಾ ದೇಶದ ಯಾವುದೇ ಬಿಜೆಪಿ ಮುಖಂಡರೊಂದಿಗೂ ಚರ್ಚೆಗೆ ಬರಲಿ, ಅವರ ಬುದ್ಧಿಮತ್ತೆ ತಿಳಿಯುತ್ತೇ: ಸ್ಮೃತಿ ಇರಾನಿ ಸವಾಲು

TNN Correspondent Posted On March 1, 2018


  • Share On Facebook
  • Tweet It

ದೆಹಲಿ: ಸದಾ ತಮ್ಮ ಎಡವಟ್ಟುಗಳ ಮೂಲಕ ಜನರನ್ನು ನಕ್ಕು ನಗಿಸುವ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದ್ದು, ರಾಹುಲ್ ಗಾಂಧಿ ದೇಶದ ಯಾವುದೇ ಮೂಲೆಯ ಬಿಜೆಪಿ ಕಾರ್ಯಕರ್ತ, ಮುಖಂಡರೊಂದಿಗೂ ಬಹಿರಂಗ ಚರ್ಚೆಗೆ ಬಂದರೂ ಉತ್ತರ ನೀಡಲಾಗುತ್ತದೆ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬಂದರೂ ಸರಿ ಎಂದು ಸವಾಲು ಹಾಕಿದ್ದಾರೆ.

ಕಲ್ಕತ್ತಾದಲ್ಲಿ ನಡೆದ ಸಂವಾದದಲ್ಲಿ  ರಾಹುಲ್ ಗಾಂಧಿಯವರ ಬಗ್ಗೆ ಸಾರ್ವಜನಿಕರ ಬಳಿ ಬೆಳೆಯುತ್ತಿರುವ ಅಭಿಪ್ರಾಯದ ಬಗ್ಗೆ ಬಿಜೆಪಿ ಕಳವಳಕ್ಕೊಳಗಾಗಿದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ ‘ರಾಹುಲ್ ಗಾಂಧಿಯವರ ಬಗ್ಗೆ ವಾಸ್ತವ ಅರಿಯಲು ಬಹಿರಂಗ ಚರ್ಚೆಗೆ ಬರಲಿ. ಬಹಿರಂಗ ಚರ್ಚೆಗೆ ಬಂದಾಗ ಮಾತ್ರ ದೇಶದ ಸಾಮಾನ್ಯ ಜನರಿಗೆ ರಾಹುಲ್ ಗಾಂಧಿಯವರ ಮುಖವಾಡ ಮತ್ತು ಬುದ್ಧಿಮತ್ತೆ ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯ ಯಾವುದೇ ಮುಖಂಡ, ದೇಶದ ಯಾವುದೇ ಸ್ಥಳದಲ್ಲೂ ಚರ್ಚೆ ಏರ್ಪಡಿಸಿದ್ದರೂ ರಾಹುಲ್ ಗಾಂಧಿಯನ್ನು ಎದುರಿಸಬಹುದು. ಸಂವಾದ, ಚರ್ಚೆಯಲ್ಲಿ ರಾಹುಲ್ ಗಾಂಧಿಯವರ ವಾಸ್ತವ ಹೊರಬರುತ್ತೆ, ಅವರ ಬುದ್ಧಿಮತ್ತೆಯ ಅನಾವರಣವಾಗುತ್ತದೆ. ಅವರು ನನ್ನೊಂದಿಗೂ ಬಹಿರಂಗ ಚರ್ಚೆಗೆ ಬರುವುದಾದರೇ, ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search