• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ನಿಧಿಗೆ ವಿಚ್ಛೇಧನದ ವೇಳೆ ಪಡೆದ ಜೀವನಾಂಶದ 45 ಲಕ್ಷ ದೇಣಿಗೆ ನೀಡಿದ ಮಹಿಳೆ

TNN Correspondent Posted On March 11, 2018
0


0
Shares
  • Share On Facebook
  • Tweet It

ಜಮ್ಮು:  ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದಲ್ಲದೇ, ವಿಶ್ವದ ಶ್ಲಾಘನೆಗೆ ಕಾರಣವಾಗಿದೆ. ಭಾರತದ ಪ್ರಧಾನಿಯಿಂದ ಸಾಮಾನ್ಯ ನಾಗರೀಕನೂ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿದ. ದೇಶದಲ್ಲಿ ಶೌಚಗೃಹ ನಿರ್ಮಾಣ, ಚರಂಡಿ, ರಸ್ತೆ ಸ್ವಚ್ಛತೆಗೆ ಹೊಸ ಕ್ರಾಂತಿಯೇ ಆಗುತ್ತಿದೆ. ಇತ್ತ ಜನರು ಮೋದಿ ಅವರ ಕನಸಿನ ಸ್ವಚ್ಛ ಭಾರತ ಯೋಜನೆಗೆ ಸಾಥ್ ನೀಡುತ್ತಿದ್ದಾರೆ. ಜಮ್ಮುವಿನ ಮಹಿಳೆಯೊಬ್ಬರು ಗಂಡನಿಂದ ವಿಚ್ಛೇಧನದ ವೇಳೆ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿ ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತ ನಿಧಿಗೆ 45 ಲಕ್ಷ ಧಾನ ನೀಡಿದ ಮಹಾನ್ ತ್ಯಾಗಮಯಿ. ನವೆಂಬರ್ 2017ರಲ್ಲಿ ಪತಿಯಿಂದ ವಿಚ್ಛೇಧನ ಪಡೆದಿರುವ ಡಾ.ಮೇಘಾ ಮಹಾಜನ್ ಪತಿಯಿಂದ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಮತ್ತು ಸ್ವಸ್ಥ ಭಾರತ ಕಲ್ಪನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ನಾನು ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ. ಮೋದಿ ಅವರು ಭಾರತಕ್ಕೆ ಮಹತ್ವದ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸ್ವಚ್ಛ ಭಾರತಕ್ಕೆ ಹಣ ದೇಣಿಗೆ ನೀಡಿರುವ ಹಣಕ್ಕೆ ಸ್ವಚ್ಛ ಭಾರತಕ್ಕಿಂತ ಉತ್ತಮ ಕಾರ್ಯ ಮತ್ತೊಂದಿಲ್ಲ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತದ ಕಲ್ಪನೆಗೆ ಹೊಸ ಕೊಡುಗೆ ನೀಡಲು ಬಯಸಿದ್ದು, ಸ್ವಚ್ಛ ಭಾರತ ಯೋಜನೆಗೆ ನೀರು ಮತ್ತು ಗಾಳಿ ಶುದ್ಧಿಕರಣ ಕುರಿತು ಸಂಶೋಧನಾ ಪ್ರಬಂಧವನ್ನು ಬರೆದಿದ್ದು, ಅದನ್ನು ಸ್ವಚ್ಛ ಭಾರತ ಮಿಷನ್ ಗೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search