• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸ್ವಚ್ಛ ಭಾರತ ನಿಧಿಗೆ ವಿಚ್ಛೇಧನದ ವೇಳೆ ಪಡೆದ ಜೀವನಾಂಶದ 45 ಲಕ್ಷ ದೇಣಿಗೆ ನೀಡಿದ ಮಹಿಳೆ

TNN Correspondent Posted On March 11, 2018


  • Share On Facebook
  • Tweet It

ಜಮ್ಮು:  ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದಲ್ಲದೇ, ವಿಶ್ವದ ಶ್ಲಾಘನೆಗೆ ಕಾರಣವಾಗಿದೆ. ಭಾರತದ ಪ್ರಧಾನಿಯಿಂದ ಸಾಮಾನ್ಯ ನಾಗರೀಕನೂ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿದ. ದೇಶದಲ್ಲಿ ಶೌಚಗೃಹ ನಿರ್ಮಾಣ, ಚರಂಡಿ, ರಸ್ತೆ ಸ್ವಚ್ಛತೆಗೆ ಹೊಸ ಕ್ರಾಂತಿಯೇ ಆಗುತ್ತಿದೆ. ಇತ್ತ ಜನರು ಮೋದಿ ಅವರ ಕನಸಿನ ಸ್ವಚ್ಛ ಭಾರತ ಯೋಜನೆಗೆ ಸಾಥ್ ನೀಡುತ್ತಿದ್ದಾರೆ. ಜಮ್ಮುವಿನ ಮಹಿಳೆಯೊಬ್ಬರು ಗಂಡನಿಂದ ವಿಚ್ಛೇಧನದ ವೇಳೆ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿ ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತ ನಿಧಿಗೆ 45 ಲಕ್ಷ ಧಾನ ನೀಡಿದ ಮಹಾನ್ ತ್ಯಾಗಮಯಿ. ನವೆಂಬರ್ 2017ರಲ್ಲಿ ಪತಿಯಿಂದ ವಿಚ್ಛೇಧನ ಪಡೆದಿರುವ ಡಾ.ಮೇಘಾ ಮಹಾಜನ್ ಪತಿಯಿಂದ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಮತ್ತು ಸ್ವಸ್ಥ ಭಾರತ ಕಲ್ಪನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ನಾನು ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ. ಮೋದಿ ಅವರು ಭಾರತಕ್ಕೆ ಮಹತ್ವದ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸ್ವಚ್ಛ ಭಾರತಕ್ಕೆ ಹಣ ದೇಣಿಗೆ ನೀಡಿರುವ ಹಣಕ್ಕೆ ಸ್ವಚ್ಛ ಭಾರತಕ್ಕಿಂತ ಉತ್ತಮ ಕಾರ್ಯ ಮತ್ತೊಂದಿಲ್ಲ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತದ ಕಲ್ಪನೆಗೆ ಹೊಸ ಕೊಡುಗೆ ನೀಡಲು ಬಯಸಿದ್ದು, ಸ್ವಚ್ಛ ಭಾರತ ಯೋಜನೆಗೆ ನೀರು ಮತ್ತು ಗಾಳಿ ಶುದ್ಧಿಕರಣ ಕುರಿತು ಸಂಶೋಧನಾ ಪ್ರಬಂಧವನ್ನು ಬರೆದಿದ್ದು, ಅದನ್ನು ಸ್ವಚ್ಛ ಭಾರತ ಮಿಷನ್ ಗೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search