• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರು ಹೋರಾಟ ಮಾಡಿದರೆ ಆಕ್ರೋಶವಂತೆ, ವಾಪಸ್ ಪಡೆದರೆ ಫಿಕ್ಸಿಂಗ್ ಅಂತೆ. ಈ ಕಾಂಗಿಗಳಿಗೆ ಬುದ್ಧಿ ಬರುವುದು ಯಾವಾಗ?

TNN Correspondent Posted On March 13, 2018
0


0
Shares
  • Share On Facebook
  • Tweet It

ಮುಂಬೈ: ಯಾವುದೇ ಸರ್ಕಾರದ ವಿರುದ್ಧ ಜನ ಅಕ್ರೋಶ ವ್ಯಕ್ತಪಡಿಸುವುದು, ಪ್ರತಿಭಟನೆ ಮಾಡುವುದು ಸಾಮಾನ್ಯ. ಅದರಲ್ಲೂ ರೈತರ ಸಮಸ್ಯೆ ಸಾರ್ವಕಾಲಿಕವಾಗಿರುವುದರಿಂದ ಎಲ್ಲ ಸರ್ಕಾರದ ವಿರುದ್ಧವೂ ರೈತರು ಪ್ರತಿಭಟನೆ ಮಾಡುತ್ತಾರೆ ಹಾಗೂ ಅವರು ಪ್ರತಿಭಟನೆ ಮಾಡುವುದರಲ್ಲಿ ನ್ಯಾಯ ಇರುತ್ತದೆ.

ಆದರೆ ರೈತರ ವಿಷಯದಲ್ಲೂ ರಾಜಕೀಯ ಮಾಡುವ ಈ ಕಾಂಗ್ರೆಸ್ಸಿಗರ ಬುದ್ಧಿಗೆ ಏನಾಗಿದೆ? ರೈತರ ನೋವಿನಲ್ಲೂ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಾತರಲ್ಲ ಏನೆನ್ನಬೇಕು ಇವರಿಗೆ? ರೈತರೂ ಇವರ ಮತಗಳ ದಾಳವಾದರೆ ಇವರು ಸ್ವಲ್ಪವಾದರೂ ನೈತಿಕತೆ ಉಳಿಸಿಕೊಂಡಿದ್ದಾರೆ ಎಂದು ಅನಿಸುತ್ತಿದೆಯೇ?

ನೀವೇ ಯೋಚಿಸಿ ನೋಡಿ, ಮಹಾರಾಷ್ಟ್ರದಲ್ಲಿ ಕಿಸಾನ್ ಸಭಾ ನೇತೃತ್ವದಲ್ಲಿ ಸಾವಿರಾರು ರೈತರು ಹಲವು ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೆ ಪ್ರತಿಪಕ್ಷಗಳು ಸೇರಿ ಹಲವು ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದವು. ಎಲ್ಲವೂ ಸರಿಯಾಗಿಯೇ ಇತ್ತು.

ಆದರೆ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರೈತರ ಪರವಾಗಿಯೇ ನಿಂತುಬಿಟ್ಟರು. ನನಗೆ ಆರು ತಿಂಗಳು ಸಮಯ ಕೊಡಿ ನಿಮ್ಮ ಎಲ್ಲ ಸಮಸ್ಯೆಗಳನ್ನು ನಾನು ಬಗೆಹರಿಸುತ್ತೇನೆ, ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತೇನೆ ಎಂದು ಒಬ್ಬ ಉತ್ತಮ ಆಡಳಿತಗಾರನಾಗಿ ಹೇಳಿಬಿಟ್ಟರು.

ಈ ಕಾಂಗ್ರೆಸ್ಸು, ಎನ್ಸಿಪಿ ಪಕ್ಷಗಳಿಗೆ ಹೊಟ್ಟೆ ಉರಿದಿದ್ದೇ ಆಗ. ಯಾವಾಗ ರೈತರು ಹೋರಾಟ ಮಾಡಲು ಆರಂಭಿಸಿದರೋ, ಈ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾದವು. ಸರ್ಕಾರದ ವಿರುದ್ಧ ರೈತರ ಆಕ್ರೋಶ ಕಟ್ಟೆಯೊಡೆದಿದೆ ಎಂದೆಲ್ಲ ಬೊಬ್ಬೆ ಹಾಕಿದವು.

ಆದರೆ ಮುಖ್ಯಮಂತ್ರಿ ಭರವಸೆ ಮೇರೆಗೆ ರೈತರು ಪ್ರತಿಭಟನೆ ವಾಪಸ್ ಪಡೆಯುತ್ತಲೇ ಹೊಟ್ಟೆ ಉರಿದುಕೊಂಡ ಇವರು ಈಗ ಇದೊಂದು ಫಿಕ್ಸಿಂಗ್, ಒಳಒಪ್ಪಂದ ಎಂದು ಕಾಂಗ್ರೆಸ್, ಎನ್ಸಿಪಿ ಬೊಬ್ಬೆ ಹಾಕುತ್ತಿದೆ. ಇಂತಹವರಿಂದ ಇಂತಹ ಬೊಬ್ಬೆ ಬಿಟ್ಟರೆ ಇನ್ನೇನು ನಿರೀಕ್ಷಿಸಲು ಸಾಧ್ಯ ಬಿಡಿ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search