• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಂನಲ್ಲೇ ಭಯೋತ್ಪಾದಕರ ದಾಳಿಗೆ 13 ವರ್ಷದಲ್ಲಿ ಬಲಿಯಾದವರು 2,641 ಜನ

TNN Correspondent Posted On March 13, 2018
0


0
Shares
  • Share On Facebook
  • Tweet It

ಡಿಸ್ಪುರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರು ಸಾವಿರಾರು ಜನರು ಎಂಬ ಆಘಾತಕಾರಿ ವಿಷಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ದೇಶದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯದಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು, ಬುಡಕಟ್ಟು ಸಮುದಾಯದ ಮುಗ್ದರನ್ನು ಗುರಿಯಾಗಿಟ್ಟುಕೊಂಡು ಆರಂಭಿಸಿದ ಮಾವೋವಾದಿ ನಕ್ಸಲರು, ಪ್ರತ್ಯೇಕವಾದಿಗಳ ಉಗ್ರ ಸಂಘಟನೆ ಉಲ್ಫಾ ಸೇರಿ ಹಲವು ಭಯೋತ್ಪಾದಕರ ದಾಳಿಗೆ ಅಸ್ಸಾಂನಲ್ಲಿ 13 ವರ್ಷದಲ್ಲಿ 2,641 ಜನರು ಬಲಿಯಾಗಿದ್ದಾರೆ ಎಂದು ವಿಧಾನಸಭೆಗೆ ಗೃಹ ಸಚಿವರು ಆಗಿರುವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

1987 ರಿಂದ 2000 ಮಧ್ಯೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ತೀವ್ರವಾಗಿದ್ದವು. ರಾಜ್ಯದಲ್ಲಿ ಅಮಾಯಕರ ಮಾರಣಹೋಮವಾಗಿತ್ತು ಅಲ್ಲದೇ ನಿತ್ಯ ಜನರು ಸಂಕಷ್ಟದಲ್ಲೇ ದಿನದೂಡುವಂತ ಸ್ಥಿತಿ ಇತ್ತು. ಈ ವೇಳೆ ಅಸ್ಸಾಂನಲ್ಲಿ 16 ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿದ್ದವು ಎಂದು ತಿಳಿಸಿದ್ದಾರೆ.

ಉಲ್ಫಾ, ಬೊಡೋ ವಾಲಿಯಂಟಿಯರ್ಸ್ ಫೋರ್ಸ್, ಬೊಡೋ ಸೆಕ್ಯೂರೀಟಿ ಪೋರ್ಸ್, ಬೊಡೋ ಲಿಬರೇಷನ್ ಟೈಗರ್ಸ್, ಎನ್ ಡಿಎಫ್ ಸೇರಿ ಹಲವು ಭಯೋತ್ಪಾದಕ ಸಂಘಟನೆಗಳು ಮುಗ್ದರನ್ನು ಬಳಸಿಕೊಂಡು ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ್ದವು ಎಂದು ಸೋನೋವಾಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search