• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಸ್ಸಾಂನಲ್ಲೇ ಭಯೋತ್ಪಾದಕರ ದಾಳಿಗೆ 13 ವರ್ಷದಲ್ಲಿ ಬಲಿಯಾದವರು 2,641 ಜನ

TNN Correspondent Posted On March 13, 2018


  • Share On Facebook
  • Tweet It

ಡಿಸ್ಪುರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರು ಸಾವಿರಾರು ಜನರು ಎಂಬ ಆಘಾತಕಾರಿ ವಿಷಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ದೇಶದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯದಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು, ಬುಡಕಟ್ಟು ಸಮುದಾಯದ ಮುಗ್ದರನ್ನು ಗುರಿಯಾಗಿಟ್ಟುಕೊಂಡು ಆರಂಭಿಸಿದ ಮಾವೋವಾದಿ ನಕ್ಸಲರು, ಪ್ರತ್ಯೇಕವಾದಿಗಳ ಉಗ್ರ ಸಂಘಟನೆ ಉಲ್ಫಾ ಸೇರಿ ಹಲವು ಭಯೋತ್ಪಾದಕರ ದಾಳಿಗೆ ಅಸ್ಸಾಂನಲ್ಲಿ 13 ವರ್ಷದಲ್ಲಿ 2,641 ಜನರು ಬಲಿಯಾಗಿದ್ದಾರೆ ಎಂದು ವಿಧಾನಸಭೆಗೆ ಗೃಹ ಸಚಿವರು ಆಗಿರುವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

1987 ರಿಂದ 2000 ಮಧ್ಯೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ತೀವ್ರವಾಗಿದ್ದವು. ರಾಜ್ಯದಲ್ಲಿ ಅಮಾಯಕರ ಮಾರಣಹೋಮವಾಗಿತ್ತು ಅಲ್ಲದೇ ನಿತ್ಯ ಜನರು ಸಂಕಷ್ಟದಲ್ಲೇ ದಿನದೂಡುವಂತ ಸ್ಥಿತಿ ಇತ್ತು. ಈ ವೇಳೆ ಅಸ್ಸಾಂನಲ್ಲಿ 16 ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿದ್ದವು ಎಂದು ತಿಳಿಸಿದ್ದಾರೆ.

ಉಲ್ಫಾ, ಬೊಡೋ ವಾಲಿಯಂಟಿಯರ್ಸ್ ಫೋರ್ಸ್, ಬೊಡೋ ಸೆಕ್ಯೂರೀಟಿ ಪೋರ್ಸ್, ಬೊಡೋ ಲಿಬರೇಷನ್ ಟೈಗರ್ಸ್, ಎನ್ ಡಿಎಫ್ ಸೇರಿ ಹಲವು ಭಯೋತ್ಪಾದಕ ಸಂಘಟನೆಗಳು ಮುಗ್ದರನ್ನು ಬಳಸಿಕೊಂಡು ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ್ದವು ಎಂದು ಸೋನೋವಾಲ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search