• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಂನಲ್ಲೇ ಭಯೋತ್ಪಾದಕರ ದಾಳಿಗೆ 13 ವರ್ಷದಲ್ಲಿ ಬಲಿಯಾದವರು 2,641 ಜನ

TNN Correspondent Posted On March 13, 2018
0


0
Shares
  • Share On Facebook
  • Tweet It

ಡಿಸ್ಪುರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರು ಸಾವಿರಾರು ಜನರು ಎಂಬ ಆಘಾತಕಾರಿ ವಿಷಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ದೇಶದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯದಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು, ಬುಡಕಟ್ಟು ಸಮುದಾಯದ ಮುಗ್ದರನ್ನು ಗುರಿಯಾಗಿಟ್ಟುಕೊಂಡು ಆರಂಭಿಸಿದ ಮಾವೋವಾದಿ ನಕ್ಸಲರು, ಪ್ರತ್ಯೇಕವಾದಿಗಳ ಉಗ್ರ ಸಂಘಟನೆ ಉಲ್ಫಾ ಸೇರಿ ಹಲವು ಭಯೋತ್ಪಾದಕರ ದಾಳಿಗೆ ಅಸ್ಸಾಂನಲ್ಲಿ 13 ವರ್ಷದಲ್ಲಿ 2,641 ಜನರು ಬಲಿಯಾಗಿದ್ದಾರೆ ಎಂದು ವಿಧಾನಸಭೆಗೆ ಗೃಹ ಸಚಿವರು ಆಗಿರುವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

1987 ರಿಂದ 2000 ಮಧ್ಯೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ತೀವ್ರವಾಗಿದ್ದವು. ರಾಜ್ಯದಲ್ಲಿ ಅಮಾಯಕರ ಮಾರಣಹೋಮವಾಗಿತ್ತು ಅಲ್ಲದೇ ನಿತ್ಯ ಜನರು ಸಂಕಷ್ಟದಲ್ಲೇ ದಿನದೂಡುವಂತ ಸ್ಥಿತಿ ಇತ್ತು. ಈ ವೇಳೆ ಅಸ್ಸಾಂನಲ್ಲಿ 16 ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿದ್ದವು ಎಂದು ತಿಳಿಸಿದ್ದಾರೆ.

ಉಲ್ಫಾ, ಬೊಡೋ ವಾಲಿಯಂಟಿಯರ್ಸ್ ಫೋರ್ಸ್, ಬೊಡೋ ಸೆಕ್ಯೂರೀಟಿ ಪೋರ್ಸ್, ಬೊಡೋ ಲಿಬರೇಷನ್ ಟೈಗರ್ಸ್, ಎನ್ ಡಿಎಫ್ ಸೇರಿ ಹಲವು ಭಯೋತ್ಪಾದಕ ಸಂಘಟನೆಗಳು ಮುಗ್ದರನ್ನು ಬಳಸಿಕೊಂಡು ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ್ದವು ಎಂದು ಸೋನೋವಾಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search