• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ಗಡಿಯಲ್ಲಿ ತಂದೆ ಹೆಸರಿನ ಶ್ರೇಣಿ ಹೆಸರು ಕೇಳಿ ವಿಸ್ಮಿತರಾದ ಮಹಿಳಾ ಲೆಫ್ಟಿನೆಂಟ್ ಅಧಿಕಾರಿ

TNN Correspondent Posted On March 13, 2018
0


0
Shares
  • Share On Facebook
  • Tweet It

ಕೊಲ್ಕತ್ತಾ: ಭಾರತೀಯ ಸೈನ್ಯಕ್ಕೆ ಸೇರುವುದೆಂದರೆ ಹೆಮ್ಮೆ. ಸೈನ್ಯದಲ್ಲಿ ತಂದೆ, ಸಹೋದರ ಸೇವೆ ಸಲ್ಲಿಸುತ್ತಿದ್ದರೂ ನಾವು ಎದೆಯುಬ್ಬಿಸಿ ತಿರುಗಾಡುತ್ತೇವೆ. ಅವರು ಹುತಾತ್ಮರಾದರೇ ರಾಷ್ಟ್ರಧ್ವಜ ಹೊದಿಸಿ ಅತ್ಯುನ್ನತ ಗೌರವ ಸಲ್ಲಿಸುತ್ತೇವೆ. ಅಷ್ಟೇ ಅಲ್ಲ ಸೈನ್ಯ ಸೈನಿಕರಿಗೆ ಹಲವು ಮಹತ್ತರ ಗೌರವಗಳನ್ನು ಸಲ್ಲಿಸುತ್ತದೆ. ಆದರೆ ಈ ವಿಷಯ ಕುಟುಂಬದವರಿಗೂ ತಿಳಿದಿರಲ್ಲ. ಅಂತ ವಿಶೇಷ ಗೌರವ ಪಡೆದ ಅಧಿಕಾರಿಯ ಮಗಳು ತಂದೆಗೆ ನೀಡಿದ ಗೌರವ ತಿಳಿದು ದಿಗ್ಬ್ರಾಂತರಾಗಿದ್ದಾರೆ.

ಇತ್ತೀಚೆಗೆ ಸೈನ್ಯಕ್ಕೆ ಸೇರಿದ ಲೆಫ್ಟಿನೆಂಟ್ ಅಧಿಕಾರಿ ತನ್ನ ತಂದೆಯ ಹೆಸರಿನ ಪ್ರದೇಶವಿರುವುದನ್ನು ಕೇಳಿ ಮೂಕವಿಸ್ಮಿತರಾದ ಮಹಿಳಾ ಲೆಫ್ಟಿನೆಂಟ್ ಅಧಿಕಾರಿ, ಹೆಸರಿನ ಬೆನ್ನತ್ತಿದ್ದಾಗ ತಿಳಿದ ವಾಸ್ತವ ಕೇಳಿ ದಿಗ್ಬ್ರಾಂತರಾಗಿದ್ದಾರೆ. ಅರುಣಾಚಲ ಪ್ರದೇಶದ ಯುವ ಮಹಿಳೆ ಇತ್ತೀಚೆಗೆ ಲೆಫ್ಟಿನೆಂಟ್ ಅಧಿಕಾರಿಯಾಗಿ ನೇಮಕವಾಗಿದ್ದರು. ಈ ವೇಳೆ ಅವರು ತರಬೇತಿ ಕುರಿತ ಪ್ರವಾಸಕ್ಕೆ ಚೀನಾ ಗಡಿಯ ತವಾಂಗ ವಲಯದ ಕೈಪೋ ಪೋಸ್ಟ್ ಗೆ ಹೋಗಿದ್ದರು. ಈ ಪ್ರದೇಶದಲ್ಲಿ ‘ಆಶೀಶ್ ಟಾಪ್’ (ಆಶೀಶ್ ಶ್ರೇಣಿ’) ಎಂಬ ಪ್ರದೇಶಕ್ಕೆ ಹೋದಾಗ ಹಲವು ಅನುಮಾನಗಳು ಅವರಲ್ಲಿ ಮೂಡಿದ್ದವು. ಅರುಣಾಚಲ ಪ್ರದೇಶ ಮೂಲದ ಹೆಸರು ಈ ಪ್ರದೇಶಕ್ಕೆ ಏಕೆ ನಾಮಕರಣ ಮಾಡಲಾಗಿದೆ ಎಂದು ಯೋಚಿಸಿದರು.

ತಮ್ಮ ಯೋಚನೆ ಬೆನ್ನು ಹತ್ತಿದ ಅವರಿಗೆ ತಿಳಿದಿದ್ದು ಹೆಮ್ಮೆಯ ವಿಷಯ. ಆ ಹೆಸರಿನ ಹಿನ್ನೆಯನ್ನು ಓದಿದ ಅವರು ಒಂದರೆಗಳಿಗೆ ಮೂಕವಿಸ್ಮತರಾಗಿದ್ದರು. ಅದಕ್ಕೆ ಕಾರಣ ‘ಆಶೀಶ್ ಟಾಪ್’ ನ ಮೂಲ ಆಶೀಶ್ ಆ ಮಹಿಳಾ ಅಧಿಕಾರಿಯ ಹೆತ್ತ ತಂದೆಯದ್ದು ಎಂದು ತಿಳಿದಾಗ. ಇದಕ್ಕಿಂತ ಯಾವ ಭಾಗ್ಯ ಬೇಕು ಹೇಳಿ. ಒಬ್ಬ ಸೈನ್ಯಾಧಿಕಾರಿಯ ಹೆಸರು ಶಾಶ್ವತವಾಗಿ ಒಂದು ಪ್ರದೇಶಕ್ಕೆ ನಾಮಕರಣ ಮಾಡಿದ್ದು, ಅದನ್ನು ಮಗಳು ಆಕಸ್ಮಿಕವಾಗಿ ನೋಡಿದ್ದು, ಹೆಮ್ಮೆಯಿಂದ ಅಪ್ಪಿಕೊಂಡಿದ್ದು. ಇದಕ್ಕಿಂತ ದೊಡ್ಡ ಸನ್ಮಾನ ಯಾವುದೂ ಇಲ್ಲ ಬಿಡಿ.

ಆಶೀಶ್ ದಾಸ್ ಅರುಣಾಚಲ ರೆಜಿಮೆಂಟ್ ನ ಕರ್ನಲ್ ಆಗಿ ಮಹತ್ತರ ಸೇವೆ ಸಲ್ಲಿಸಿದ್ದರು. ಅವರ ಸೇವೆಯನ್ನು ಪರಿಗಣಿಸಿ, ಶ್ರೇಣಿಯೊಂದಕ್ಕೆ ಆಶೀಶ ಟಾಪ್ ಎಂದು ನಾಮಕರಣ ಮಾಡಿ, ಅವರ ಹೆಸರನ್ನು ಅಜರಾಮರ ಮಾಡಲಾಗಿತ್ತು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search