• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಗದಾನ ಮಾಡಿದಕ್ಕೆ ಫತ್ವಾ ಹೊರಡಿಸಿದ ಮೌಲ್ವಿಗಳು

TNN Correspondent Posted On March 17, 2018
0


0
Shares
  • Share On Facebook
  • Tweet It

ಕಾನ್ಪುರ್: ವಿಶ್ವ ಆಧುನಿಕತೆಯತ್ತ ಹೊರಳುತ್ತಿದ್ದರೂ, ಭಾರತದಲ್ಲಿರುವ ಕೆಲವು ಸಂಕುಚಿತ ಮನೋಭವಾದ ಮುಸ್ಲಿಂ ಮೂಲಭೂತವಾದಿಗಳು ಇನ್ನು ಹಳೇ ಸಂಪ್ರದಾಯಕ್ಕೆ ಜೋತು ಬಿದ್ದಿವೆ. ತಮ್ಮದೇ ಮೌಢ್ಯ ಬಿತ್ತುವ ಕಾಯಕದಲ್ಲಿ ತೊಡಗಿಕೊಂಡಿದ್ದು, ಬದಲಾವಣೆಗೆ ಒಗ್ಗಿಕೊಳ್ಳದೇ ತನ್ನದೇ ಧರ್ಮದ ಜನರ ವಿರೋಧವನ್ನು ಭಾರತದಲ್ಲಿರುವ ಕೆಲ ಮುಸ್ಲಿಂ ಮೂಲಭೂತವಾದಿಗಳು ಕಟ್ಟಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದ್ದು, ಅಂಗದಾನ ಮಾಡಲು ಮುಂದಾಗಿದ್ದ ವ್ಯಕ್ತಿಯ ವಿರುದ್ಧವೇ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದಲ್ಲದೇ, ಜೀವಬೆದರಿಕೆಯನ್ನು ಹಾಕಲಾಗಿದೆ.

ಉತ್ತರಪ್ರದೇಶದ ಕಾನ್ಪುರದ ಅರ್ಷದ ಮನ್ಸೂರಿ ತನ್ನ ಅಂಗಗಳನ್ನು ನಿಧನದ ನಂತರ ದಾನ ಮಾಡುವ ವಾಗ್ದಾನ ನೀಡಿದ್ದಾರೆ. ಅಂಗಾಂಗ ದಾನ ಮಾಡುವುದು ಇಸ್ಲಾಂನಲ್ಲಿ ನಿಷೀಧವಿದ್ದು, ಯಾವುದೇ ಕಾರಣಕ್ಕೂ ಅಂಗಾಂಗ ದಾನ ಮಾಡಬಾರದು ಎಂದು ಮೌಲ್ವಿಗಳು ಅರ್ಷದ ಮನ್ಸೂರಿ ವಿರುದ್ಧ ಫತ್ವ ಹೊರಡಿಸಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಅಲ್ಲದೇ ನನಗೆ ಜೀವ ಬೆದರಿಕೆ ಒಡ್ಡುವ ಕರೆಗಳನ್ನು ಮಾಡಿ, ಅಂಗಾಂಗ ದಾನ ಮಾಡಬೇಡ, ಅದು ಇಸ್ಲಾಂಗೆ ವಿರೋಧ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರಿಗೂ ದೂರು ನೀಡಿರುವ ಮನ್ಸೂರಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನನ್ನ ಅಂಗಾಂಗಗಳು ಸಮಾಜದ ಒಳಿತಿಗೆ ನೀಡಲು ನಾನು ಮುಂದಾಗಿದ್ದೇನೆ. ಇದನ್ನು ಇಸ್ಲಾಂ ಸಮುದಾಯದ ಇತರರು ಪಾಲಿಸಬೇಕು ಎಂಬುದು ನನ್ನ ಆಶಯ. ಆದರೆ ಇಸ್ಲಾಂ ಅಂಗಾಂಗ ದಾನ ಮಾಡುವುದು ನಿಷೀಧ ಎಂದು ಅನ್ಸಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search