• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಗದಾನ ಮಾಡಿದಕ್ಕೆ ಫತ್ವಾ ಹೊರಡಿಸಿದ ಮೌಲ್ವಿಗಳು

TNN Correspondent Posted On March 17, 2018
0


0
Shares
  • Share On Facebook
  • Tweet It

ಕಾನ್ಪುರ್: ವಿಶ್ವ ಆಧುನಿಕತೆಯತ್ತ ಹೊರಳುತ್ತಿದ್ದರೂ, ಭಾರತದಲ್ಲಿರುವ ಕೆಲವು ಸಂಕುಚಿತ ಮನೋಭವಾದ ಮುಸ್ಲಿಂ ಮೂಲಭೂತವಾದಿಗಳು ಇನ್ನು ಹಳೇ ಸಂಪ್ರದಾಯಕ್ಕೆ ಜೋತು ಬಿದ್ದಿವೆ. ತಮ್ಮದೇ ಮೌಢ್ಯ ಬಿತ್ತುವ ಕಾಯಕದಲ್ಲಿ ತೊಡಗಿಕೊಂಡಿದ್ದು, ಬದಲಾವಣೆಗೆ ಒಗ್ಗಿಕೊಳ್ಳದೇ ತನ್ನದೇ ಧರ್ಮದ ಜನರ ವಿರೋಧವನ್ನು ಭಾರತದಲ್ಲಿರುವ ಕೆಲ ಮುಸ್ಲಿಂ ಮೂಲಭೂತವಾದಿಗಳು ಕಟ್ಟಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದ್ದು, ಅಂಗದಾನ ಮಾಡಲು ಮುಂದಾಗಿದ್ದ ವ್ಯಕ್ತಿಯ ವಿರುದ್ಧವೇ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದಲ್ಲದೇ, ಜೀವಬೆದರಿಕೆಯನ್ನು ಹಾಕಲಾಗಿದೆ.

ಉತ್ತರಪ್ರದೇಶದ ಕಾನ್ಪುರದ ಅರ್ಷದ ಮನ್ಸೂರಿ ತನ್ನ ಅಂಗಗಳನ್ನು ನಿಧನದ ನಂತರ ದಾನ ಮಾಡುವ ವಾಗ್ದಾನ ನೀಡಿದ್ದಾರೆ. ಅಂಗಾಂಗ ದಾನ ಮಾಡುವುದು ಇಸ್ಲಾಂನಲ್ಲಿ ನಿಷೀಧವಿದ್ದು, ಯಾವುದೇ ಕಾರಣಕ್ಕೂ ಅಂಗಾಂಗ ದಾನ ಮಾಡಬಾರದು ಎಂದು ಮೌಲ್ವಿಗಳು ಅರ್ಷದ ಮನ್ಸೂರಿ ವಿರುದ್ಧ ಫತ್ವ ಹೊರಡಿಸಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಅಲ್ಲದೇ ನನಗೆ ಜೀವ ಬೆದರಿಕೆ ಒಡ್ಡುವ ಕರೆಗಳನ್ನು ಮಾಡಿ, ಅಂಗಾಂಗ ದಾನ ಮಾಡಬೇಡ, ಅದು ಇಸ್ಲಾಂಗೆ ವಿರೋಧ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರಿಗೂ ದೂರು ನೀಡಿರುವ ಮನ್ಸೂರಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನನ್ನ ಅಂಗಾಂಗಗಳು ಸಮಾಜದ ಒಳಿತಿಗೆ ನೀಡಲು ನಾನು ಮುಂದಾಗಿದ್ದೇನೆ. ಇದನ್ನು ಇಸ್ಲಾಂ ಸಮುದಾಯದ ಇತರರು ಪಾಲಿಸಬೇಕು ಎಂಬುದು ನನ್ನ ಆಶಯ. ಆದರೆ ಇಸ್ಲಾಂ ಅಂಗಾಂಗ ದಾನ ಮಾಡುವುದು ನಿಷೀಧ ಎಂದು ಅನ್ಸಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search