• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಮ್ಯುನಿಸ್ಟರ ನಾಡಿನಲ್ಲಿ ಬಲವಾಗುತ್ತಿದೆ ಆರೆಸ್ಸೆಸ್, ವರ್ಷದಲ್ಲೇ 7000 ಸದಸ್ಯರ ಸೇರ್ಪಡೆ

TNN Correspondent Posted On March 17, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶಾದ್ಯಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಲವಾಗುತ್ತಿರುವ ಬೆನ್ನಲ್ಲೇ, ಕಮ್ಯುನಿಸ್ಟರ ನಾಡಾದ ಕೇರಳದಲ್ಲೂ ಆರೆಸ್ಸೆಸ್ ತನ್ನ ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸಿದೆ.

ಹೌದು, ಕೇರಳದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟರು ಹಲ್ಲೆ, ಹತ್ಯೆ ನಡೆಸುತ್ತಿರುವ ನಡುವೆಯೂ ಆರೆಸ್ಸೆಸ್ ಬಲ ವ್ಯಾಪಿಸಿದೆ ಎಂದು ತಿಳಿದುಬಂದಿದ್ದು, ಒಂದೇ ವರ್ಷದಲ್ಲಿ ರಾಜ್ಯದಲ್ಲಿ 7000 ಸದಸ್ಯರ ನೋಂದಣಿಯಾಗಿದೆ.

ಈ ಕುರಿತು ಆರೆಸ್ಸೆಸ್ ಪ್ರಾಂತ ಕಾರ್ಯವಾಹ ಪಿ.ಗೋಪಾಲಕುಟ್ಟಿ ಮಾಹಿತಿ ನೀಡಿದ್ದು, ಕಳೆದ ಒಂದು ವರ್ಷದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಸೇರ್ಪಡೆ ಸಂಖ್ಯೆಯಲ್ಲಿ ಶೇ.7ರಷ್ಟು ಜಾಸ್ತಿಯಾಗಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಸದಸ್ಯರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇದಿನೆ ಆರೆಸ್ಸೆಸ್ ಬಲಗೊಳುತ್ತಿದ್ದು, ಪ್ರತಿದಿನ 3000 ಸಾವಿರ ಸ್ಥಳಗಳಲ್ಲಿ ಸುಮಾರು 4,105 ಶಾಖೆಗಳನ್ನು ನಡೆಸುತ್ತಿದೆ. “ಆರೆಸ್ಸೆಸ್ ಸೇರಿ” ಅಭಿಯಾನ ನಡೆಸುತ್ತಿದ್ದು, ತುಂಬ ಜನ ಬೆಂಬಲ ಸೂಚಿಸುತ್ತಿದ್ದಾರೆ. ಆಸಕ್ತಿ ಇರುವ ಎಲ್ಲರನ್ನೂ ಸಂಘಟನೆಗೆ ಸ್ವಾಗತಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಕಣ್ಣೂರಿನಂತಹ ಹಲವು ಸಿಪಿಎಂ ಪ್ರಾಬಲ್ಯವಿರುವ ಪ್ರದೇಶಗಳಲ್ಲೇ ನಮ್ಮ ಸಂಘಟನೆಯನ್ನು ಬಲಪಡಿಸಲಾಗುತ್ತಿದೆ. ಹಿಂದಿನಿಂದಲೂ ಸಿಪಿಎಂ ಕಾರ್ಯಕರ್ತರು ನಮ್ಮ ಮೇಲೆ ಹಲ್ಲೆ ಮಾಡಿದ್ದು, ಅದನ್ನು ತಡೆಯಲು ನಮ್ಮ ಸಂಘಟನೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search