• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಸ್ಪತ್ರೆ ಯಲ್ಲಿ ಕುಡುಕ ಡಾಕ್ಟರ್  ರಂಪಾಟ : ರೋಗಿಗಳು ಕಂಗಾಲ.

TNN Correspondent Posted On July 18, 2017
1


0
Shares
  • Share On Facebook
  • Tweet It

ಪುತ್ತೂರಿನ ಪ್ರಸಿದ್ದ  ಮಾಹಾವೀರ ಆಸ್ಪತ್ರೆ ಯಲ್ಲಿ ಶನಿವಾರ ಸಾಯಂಕಾಲ ಕುಡುಕ ಡಾಕ್ಟರ್ ರೋಗಿಗಳ ಜೊತೆ ರಂಪಾಟ ಮಾಡಿ ಸೂಕ್ತ ಚಿಕಿತ್ಸೆಯೂ ನೀಡದೆ ಇರುವ ಸುದ್ದಿ ವರದಿಯಾಗಿದೆ.

ಘಟನೆಯ ವಿವರ: ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಕೃಷ್ಣ ಎಲೆಕ್ಟ್ರಿಕ್ ಗುತ್ತಿಗೆದಾರ ಅಭಿಲಾಷ್ ಎನ್ನುವವರು ತನ್ನ ತಾಯಿ ತಾಯಿ ಅನಿತಾರವರನು ಕಾಲುನೊವಿನ ಕಾರಣಕ್ಕಾಗಿ ಮಧ್ಯಾಹ್ನ 2.30ಕ್ಕೆ  ಮಹಾವೀರ ಆಸ್ಪತ್ರೆಗೆ ಕರೆಕೊಂಡು ಹೋಗಿದ್ದರು. ಆಸ್ಪತ್ರೆ ಯವರು ಮಧ್ಯಾನ 2:30 ರಿಂದ ಸಾಯಂಕಾಲ 5:30ರ ತನಕ ಕಾಯಿಸಿ ಡಾ.ಪ್ರದೀಪ್ಇ ರುವ ಕಡೆ ಕಳುಹಿಸಿದರು. ಈ ಡಾಕ್ಟರ್  ಕಂಠಪೂರ್ತಿ ಕುಡಿದು ತೂಕಡಿಸುತ್ತಾ  ಬಂದಿರುವುದನ್ನು ಗಮನಿಸಿದ ಅಭಿಲಾಷ್ ಆಶ್ಚರ್ಯ ಗೊಂಡರು. ಅದೇ ಸಮಯದಲ್ಲಿ ಆಸ್ಪತ್ರೆಯ ಡೈರೆಕ್ಟರ್ ನಂಬರ್ ಕೇಳಿದರೆ ಅಲ್ಲಿಯ ದಾದಿಯರು ನಂಬರ್ ಕೊಡಲು ಹಿಂಜರಿದಿದ್ದಾರೆ. ಜನಸಾಮಾನ್ಯರ ಜೀವ ರಕ್ಷಣೆಯನ್ನು ಮಾಡಬೇಕಾದ ಡಾ.ಪದೀಪ್ ವಿವೇಚನೆ ಇಲ್ಲದೆ ಬಾಯಿಗೆ ಬಂದಂತೆ ಮಾತನಾಡಿದ್ದರು. ಆಸ್ಪತ್ರೆಯ ಅವ್ಯವಸ್ಥೆಯನ್ನು ನೋಡಿ ಅಭಿಲಾಷ್ ತನ್ನ ತಾಯಿಯನ್ನು ಮತ್ತೆ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗಿಂತ ಖಾಸಗಿ ವಲಯದ ಆಸ್ಪತ್ರೆಗಳು ಹೆಚ್ಚು ಸೇವೆ ನೀಡುವುದನ್ನು ಸುಳ್ಳು ಮಾಡಿದೆ ಈ ಡಾಕ್ಟರ್ ವರ್ತನೆ.

ಜನ ಸಾಮಾನ್ಯರ ಜೀವನದ ಬಗ್ಗೆ ಕಾಳಜಿ ವಹಿಸದ ಮಹಾವೀರ್ ಆಸ್ಪತ್ರೆ ಮತ್ತು ಡಾಕ್ಟರ ವಿರುದ್ಧ ಆರೋಗ್ಯ ಇಲಾಖೆ  ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು. ಇದ್ದಲ್ಲಿ ಮುಂದೆ ಕಾನೂನು ರೀತಿಯಲ್ಲಿ ಹೋರಾಟ ನಡೆಸಲು ಸಿದ್ದತೆ ಮಾಡಲಾಗುವುದು -ಅಭಿಲಾಷ್ (ಅನಿತಾ ಅವರ ಮಗ)

ನಮ್ಮ ಮಹಾ ವೀರ ಮೆಡಿಕಲ್ ಸೆಂಟರ್ ನಲ್ಲಿ ಡಾ.ಪ್ರದೀಪ್ ಸಲಹೆಗಾರರಾಗಿ ಬರುತ್ತಿದ್ದಾರೆ .ಅವರು ಪುತ್ತೂರಿನ ಪ್ರಸಿದ್ದ ಡಾಕ್ಟರ್ ನಲ್ಲಿ ಒಬ್ಬರು. ಜನ ಅವ್ರನ್ನು ಕೇಳಿಕೊಂಡು ಬರುತ್ತಾರೆ. ಅವರು ನಮ್ಮ ಸಂಸ್ಥೆಯ ಉದ್ಯೋಗಿಯಲ್ಲ. ಕುಡಿದು ಬಂದಿರುವ ವಿಷಯ ನನಗೆ ತಡವಾಗಿ ಗೊತ್ತಿದೆ ಈ ಬಗ್ಗೆ ಗಮನ ಹರಿಸಲಾಗುವುದು.

  -ಡಾ ಅಶೋಕ್ ಪಡಿವಾಳ್ ಮಹಾವೀರ ಮೆಡಿಕಲ್ ಸೆಂಟರ್ ಮುಖ್ಯಸ್ಥರು

ಡಾ.ಪ್ರದೀಪ್ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ತಡ ರಾತ್ರಿ ಕುಡಿದು ಬಂದು ರೋಗಿ ಮೇಲೆ ಕೈ ಮಾಡಿದ್ದರು. ಇದು ಪೊಲೀಸ್ ಇಲಾಖೆಗೂ ಗೊತ್ತಿದೆ. ಆದರೆ ಅದು ಪತ್ರಿಕೆಯಲ್ಲಿ ಬರಲೇ ಇಲ್ಲ. ಜನಸಾಮಾನ್ಯರಿಗೆ ಒಂದು ಕಾನೂನು ಸಿರಿವಂತರಿಗೆ ಇನ್ನೊಂದು ಕಾನೂನು ಆಗಿದೆ.

ಧರ್ಮಪಾಲ ಓರ್ವ ನಾಗರೀಕ.

0
Shares
  • Share On Facebook
  • Tweet It




Trending Now
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
1 Comment

Varun
July 18, 2017 at 9.48
Reply

I don’t know how to react, he is good Doctor, he treats his patient in gentle manner, believe me we should be in polite way, no one knows what is going on with him. I believe he has some personal problem.

Abhilash might have went in rude way, I will suspect this.


Leave a Reply Cancel reply

Your email address will not be published. Required fields are marked *

  • Recent Posts

    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
  • Popular Posts

    • 1
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 2
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 3
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 4
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 5
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search