• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಭಾವಕ್ಕೆ ಬೆದರಿದ ಚೀನಾ, ಗಡಿಯಲ್ಲಿ ಯಾವುದೇ ಪ್ರಚೋದನಾತ್ಮಕ ಚಟುವಟಿಕೆ ಇಲ್ಲ!

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷ ಭಾರತದ ಡೋಕ್ಲಾಂ ಗಡಿಯಲ್ಲಿ ಸುಮಾರು 73 ದಿನಗಳವರೆಗೆ ಸೈನ್ಯವನ್ನು ನಿಯೋಜಿಸಿ ಉದ್ಧಟತನ ಮಾಡಿದ್ದ ಚೀನಾ, ಈಗ ಭಾರತದ ಪ್ರಭಾವದಿಂದ ಪಾಠ ಕಲಿತಿದ್ದು, ಗಡಿಯಲ್ಲಿ ಯಾವುದೇ ಪ್ರಚೋದನಾತ್ಮಕ, ಉದ್ಧಟತನದ ಚಟುವಟಿಕೆ ಮಾಡುತ್ತಿಲ್ಲ ಎಂದು ತಿಳಿದುಬಂದಿದೆ.

ಡೋಕ್ಲಾಂ ಗಡಿ ಸಂಘರ್ಷದ ಬಳಿಕ ಎಚ್ಚೆತ್ತುಕೊಂಡಿರುವ ಚೀನಾ, ಇತ್ತೀಚೆಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿಯಾಗಲಿ, ಸೈನ್ಯ ನಿಯೋಜನೆಯಾಗಲಿ, ಗಡಿ ರೇಖೆ ಉಲ್ಲಂಘಿಸುವುದಾಗಲಿ ಮಾಡಿಲ್ಲ. ಆದರೂ ಇಡೀ ಗಡಿ ಭಾರತದ ಮೇಲ್ವಿಚಾರಣೆಯಲ್ಲಿದ್ದು, ವಿಡಿಯೋ ಸೇರಿ ಹಲವು ತಾಂತ್ರಿಕತೆ ಬಳಸಿ ಗಸ್ತು ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಡೀ ಗಡಿ ಪ್ರದೇಶ ಭಾರತದ ಕಣ್ಗಾವಲಿನಲ್ಲಿದ್ದು, ಹಲವು ತಂತ್ರಜ್ಞಾನ ಬಳಸಿದೆ. ಇತ್ತೀಚೆಗೆ ಜಂಫೇರಿ ರಿಡ್ಜ್ ಪ್ರದೇಶದಲ್ಲಿ ಚೀನಾ ನೂತನ ರಸ್ತೆ ಕಾಮಗಾರಿ ನಡೆಸಿದೆ ಎಂಬ ಮಾಹಿತಿ ಸುಳ್ಳಾಗಿದ್ದು, ಭಾರತದ ಹಾದಿ ತಪ್ಪಿಸಲು ಹೀಗೆ ಮಾಡಲಾಗಿದೆ. ಗಡಿಯಲ್ಲಿ ಚೀನಾ ಕಳೆದ ತಿಂಗಳು ಯಾವುದೇ ರಸ್ತೆ ನಿರ್ಮಾಣ ಮಾಡಿಲ್ಲ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ಪ್ರಸ್ತುತ ನಮ್ಮ ಗಡಿ ರೇಖೆ ನಿಯಮ ಭದ್ರವಾಗಿದ್ದು, ಚೀನಾ ಉಲ್ಲಂಘಿಸಿಲ್ಲ. ಜಂಫೇರಿ ರಿಡ್ಜ್ ಹಾಗೂ ತೋರ್ಸಾ ನಲ್ಲಾ ಎಂಬಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ. ಕಳೆದ ವರ್ಷ ತೋರ್ಸಾ ನಲ್ಲಾ ಪ್ರದೇಶದಲ್ಲಿ ಚೀನಾ ಕಾಮಗಾರಿ ನಡೆಸುವುದನ್ನು ತಡೆದಿದ್ದೆವು. ಆದರೆ ಈ ಬಾರಿ ಯಾವುದೇ ಕಾಮಗಾರಿ ನಡೆಯಲು ಭಾರತ ಬಿಟ್ಟಿಲ್ಲ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಆಗಾಗ ಮಾಡುವ ಉಪಟಳದಂತೆ, ಚೀನಾ ಸಹ ಮಾಡಲು ಮುಂದಾಗಿ ಸೇನೆಯನ್ನು ನಿಯೋಜಿಸಿತ್ತಾದರೂ ಭಾರತದ ಪ್ರಭಾವಕ್ಕೆ ಮಣಿದು ಈಗ ತೆಪ್ಪಗೆ ಇರುವುದು ಉತ್ತಮ ಬೆಳವಣಿಗೆಯಾಗಿದೆ.

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search