• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದ ರಾಹುಲ್ ಗಾಂಧಿಗೆ ಎನ್ ಸಿಸಿ ಸದಸ್ಯೆಯೊಬ್ಬರು ಏನು ಹೇಳಿದ್ದಾರೆ ಗೊತ್ತಾ?

TNN Correspondent Posted On March 26, 2018
0


0
Shares
  • Share On Facebook
  • Tweet It

ಮುಂಬೈ: ಈ ರಾಹುಲ್ ಗಾಂಧಿ ಎಲ್ಲಿಗೇ ಹೋದರೂ ಒಂದೋ ಮೋದಿ ಮೋದಿ ಎಂದು ಕೂಗುತ್ತಾರೆ. ಇಲ್ಲವೇ, ಕಠಿಣ ಪ್ರಶ್ನೆ ಕೇಳಿ ಪೇಚಿಗೆ ಸಿಲುಕಿಸುತ್ತಾರೆ ಅಥವಾ ರಾಹುಲ್ ಗಾಂಧಿಯೇ ಪೇಚಿಗೆ ಸಿಲುಕುತ್ತಾರೆ. ಎರಡು ದಿನಗಳ ಹಿಂದಷ್ಟೇ ಕರ್ನಾಟಕಕ್ಕೆ ಬಂದಿದ್ದ ರಾಹಲ್ ಗಾಂಧಿಗೆ ಕಠಿಣ ಪ್ರಶ್ನೆಯೊಂದು ಎದುರಾಗಿತ್ತು. ವಿದ್ಯಾರ್ಥಿನಿಯೊಬ್ಬಳು ಎನ್ ಸಿಸಿ ಬಗ್ಗೆ ಕೇಳಿದ ಪ್ರಶ್ನೆಗೆ ತಡಬಡಿಸಿದ ರಾಹುಲ್ ಗಾಂಧಿ, ಕೊನೆಗೆ ನನಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದು ಬಿಟ್ಟರು.

ಆದರೆ ರಾಹುಲ್ ಗಾಂಧಿಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದಿರುವುದಕ್ಕೆ ಮುಂಬೈನ ಎನ್ ಸಿಸಿ ಸದಸ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ರಾಹುಲ್ ಗಾಂಧಿ ಎನ್ ಸಿಸಿ ಬಗ್ಗೆ ತಿಳಿದುಕೊಳ್ಳಲೇಬಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ, ರಾಹುಲ್ ಗಾಂಧಿಯರಿಗೇ ಎನ್ ಸಿಸಿ ಬಗ್ಗೆ ಗೊತ್ತಿಲ್ಲ ಎಂಬುದು ಅಚ್ಚರಿಯ ಸಂಗತಿ. 1965 ಹಾಗೂ 1971ರ ಯುದ್ಧದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ ಬಗ್ಗೆಯೇ ಗೊತ್ತಿಲ್ಲ ಎಂದರೆ ಹೇಗೆ. ರಾಹುಲ್ ಗಾಂಧಿ ಎನ್ ಸಿಸಿ ಬಗ್ಗೆ ತಿಳಿಯಬೇಕು ಎಂದು ಸಂಜನಾ ಸಿಂಗ್ ಎಂಬುವವರು ಒತ್ತಾಯಿಸಿದ್ದಾರೆ.

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ವೇಳೆ, ಎನ್ ಸಿಸಿಯಲ್ಲಿ ಸಿ ಸರ್ಟಿಫಿಕೇಟ್ ಪಡೆದವರಿಗೆ ನೀವು ಯಾವ ಸೌಲಭ್ಯ ನೀಡಲು ಇಷ್ಟಪಡುತ್ತೀರಿ ಎಂದು ರಾಹುಲ್ ಗಾಂಧಿಗೆ ವಿದ್ಯಾರ್ಥಿನಿಯೊಬ್ಬಳು ಪ್ರಶ್ನೆ ಕೇಳಿದ್ದಳು. ಆಗ ರಾಹುಲ್ ಗಾಂಧಿ ನನಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದಿದ್ದರು.

ಎನ್ ಸಿಸಿ ಬಗ್ಗೆಯೇ ಗೊತ್ತಿಲ್ಲದ ರಾಹುಲ್ ಗಾಂಧಿ ಮುಂದೊಂದು ದಿನ ಪ್ರಧಾನಿಯಾಗಿ ಹೇಗೆ ದೇಶವನ್ನು ಮುನ್ನಡೆಸಿಯಾರು, ಎನ್ ಸಿಸಿ ಬಗ್ಗೆಯೇ ಗೊತ್ತಿರದವನು ಯಾವ ಸೀಮೆ ರಾಷ್ಟ್ರೀಯ ನಾಯಕ ಎಂಬ ಮಾತುಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
Tulunadu News July 5, 2025
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
  • Popular Posts

    • 1
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 2
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 3
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 4
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 5
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!

  • Privacy Policy
  • Contact
© Tulunadu Infomedia.

Press enter/return to begin your search