• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೋಕ್ಲಾಂ ಗಡಿಯಲ್ಲಿ ಭಾರತ ಯಾವ ಪರಿಸ್ಥಿತಿ ಬೇಕಾದರೂ ಎದುರಿಸಲು ಸಿದ್ಧ ಎಂದು ಚೀನಾಕ್ಕೆ ತಪರಾಕಿ ನೀಡಿದ ಭಾರತ!

TNN Correspondent Posted On March 26, 2018


  • Share On Facebook
  • Tweet It

ದೆಹಲಿ: ಕಳೆದ ವರ್ಷ ಅಸ್ಸಾಂನ ಡೋಕ್ಲಾಂ ಗಡಿಯಲ್ಲಿ ಸೈನಿಕರನ್ನು ನಿಯೋಜಿಸಿ ಉದ್ಧಟತನ ಮಾಡಿದ್ದ ಚೀನಾ ಈಗ ಮತ್ತೆ ಬಾಲ ಬಿಚ್ಚಲು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಭಾರತ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

ನಾವು ವೈರಿಗಳನ್ನು ಬಗ್ಗುಬಡಿಯುತ್ತೇವೆ ಎಂದು ಇತ್ತೀಚಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹೇಳಿಕೆಗೆ ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟಾಂಗ್ ನೀಡಿದ್ದು, “ಡೋಕ್ಲಾಂ ಗಡಿಯಲ್ಲಿ ಭಾರತ ಎಂತಹ ವಿಷಮ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧ” ಎಂದು ಪ್ರತ್ಯುತ್ತರ ನೀಡಿದ್ದಾರೆ.

ಡೋಕ್ಲಾಂನಲ್ಲಿ ನಾವು ವಿಷಯ ಪರಿಸ್ಥಿತಿ ಎದುರಿಸಲು ಸಿದ್ಧರಾಗಿದ್ದೇವೆ. ಈ ದಿಸೆಯಲ್ಲಿ ನಮ್ಮ ಸೇನೆಯನ್ನು ಆಧುನೀಕರಣಗೊಳಿಸುತ್ತಿದ್ದು, ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಡೋಕ್ಲಾಂ ಗಡಿಯಲ್ಲಿ ಚೀನಾ ಉಪಟಳ ಮಾಡುವ ಲಕ್ಷಣವಿದ್ದು, ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಅದರ ಚಲನವಲನ ಚುರುಕಾಗಿದೆ. ಈ ಬಾರಿ ಚೀನಾ ಮತ್ತೆ ಗಡಿಯಲ್ಲಿ ಸೈನಿಕರನ್ನು ನಿಯೋಜಿಸಿದರೆ ಮತ್ತೆ ಕಳೆದ ವರ್ಷ ಉಂಟಾದ ಪರಿಸ್ಥಿತಿಯೇ ಎದುರಾಗಬಹುದು ಎಂದು ಭಾರತೀಯ ರಾಯಭಾರಿ ಗೌತಂ ಬಂಬಾವಾಲೆ ಎಚ್ಚರಿಸಿದ್ದರು. ಕಳೆದ ವರ್ಷ ಡೋಕ್ಲಾಂ ಗಡಿಯಲ್ಲಿ 73 ದಿನ ಸೈನಿಕರನ್ನು ನಿಯೋಜಿಸಿ ಚೀನಾ ಉದ್ಧಟತನ ಮಾಡಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಸರಿಯಾಗಿಯೇ ಎಚ್ಚರಿಕೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search