• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಎಫೆಕ್ಟ್: ಉಜ್ಬೇಕ್ ಮಹಿಳೆ ಬಾಯಲ್ಲಿ ಶಾಂತಿ ಮಂತ್ರ

TNN Correspondent Posted On March 26, 2018


  • Share On Facebook
  • Tweet It

ತಾಷ್ಕೆಂಟ್: ವಸುದೈವ ಕುಟುಂಬಕಂ ಮಂತ್ರವನ್ನು ನೀಡುವ ಮೂಲಕ ವಿಶ್ವಕ್ಕೆ ಶಾಂತಿ, ಸೌಹಾರ್ದತೆಯನ್ನು ಹಂಚಿದ ಭಾರತ. ಇದೀಗ ಇಡೀ ವಿಶ್ವ ಭಾರತದ ಶಾಂತಿ ಮಂತ್ರಕ್ಕೆ ಶರಣಾಗುತ್ತಿದೆ ಎಂಬುದಕ್ಕೆ ಇಲ್ಲೊಂದು ಸ್ಪಷ್ಟ ಸಾಕ್ಷಿ ದೊರೆತಿದೆ. ಇಡೀ ವಿಶ್ವ ಭಾರತ ಯೋಗ, ಆಧ್ಯಾತ್ಮವನ್ನು ಅಳವಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ. ಇದೀಗ ಅದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದ್ದು ತಾಷ್ಕೆಂಟ್ ನಲ್ಲಿ ಮಹಿಳೆಯೊಬ್ಬರು ಹಿಂದಿಯಲ್ಲಿರುವ ಶಾಂತಿ ಮಂತ್ರವನ್ನು ಅನುರಣಿಸುವ ಮೂಲಕ ಭಾರತೀಯರ ಗಮನ ಸೆಳೆದಿದ್ದಾರೆ.

ತಾಷ್ಕೆಂಟ್ ನಲ್ಲಿ ನಡೆದ ಹಿಂದಿ ಬಾತ್ ಚೀತ್ ಕ್ಲಬ್ ನ ಉದ್ಘಾಟನೆ ಸಮಾರಂಭದಲ್ಲಿ ತಾಷ್ಕೆಂಟ್ ಮೂಲದ ಮಹಿಳೆಯೊಬ್ಬರು ಶಾಂತಿ ಮಂತ್ರ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋವನ್ನು ಭಾರತೀಯ ವಿದೇಶಾಂಗ ಇಲಾಖೆಯ  ಎಂ.ಜೆ.ಅಕ್ಬರ್  ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವಕ್ಕೆ ಶಾಂತಿ ಮಂತ್ರ ಬೋದಿಸುವ ತಾಕತ್ತು ಇರುವುದು ಭಾರತಕ್ಕೆ ಮಾತ್ರ ಎಂಬ ಸಂದೇಶ ನೀಡಿದಂತಾಗಿದೆ.

2015 ಪ್ರಧಾನಿ ನರೇಂದ್ರ ಮೋದಿ ಏಷಿಯಾನ್ ದೇಶಗಳಿಗೆ ಭೇಟಿ ನೀಡಿದಾಗ ಹಿಂದಿ ವಿಸ್ತರಣೆ ಕುರಿತು ಒತ್ತು ನೀಡಿದ್ದರು. ಅಲ್ಲದೇ ಭಾರತದ ಮೂಲಕ ವಿಶ್ವಕ್ಕೆ ಶಾಂತಿ ಮಂತ್ರ ಬೋಧಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದರು. ಅಲ್ಲದೇ ಉಜ್ಬೇಕಿಸ್ತಾನದ ಜನರೊಂದಿಗೆ ಬೆರೆಯಲು ಹಿಂದಿ ಭಾಷೆಯನ್ನು ಅಲ್ಲಿನ ಜನರಿಗೆ ಕಲಿಸುವ ಕುರಿತು ಮಾತುಕತೆ ನಡೆಸಿದ್ದರು. ಅಲ್ಲದೇ ಜನರೊಂದಿಗೆ, ಸಂಸ್ಕೃತಿ ಅರಿಯಲು ಭಾಷೆ ಪ್ರಬಲ ಮಾಧ್ಯಮ ಎಂಬುದನ್ನು ಮೋದಿ ಉಜ್ಬೇಕಿಸ್ತಾನ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

Uzbek ladies singing Shanti Mantra at the inauguration of Hindi Baatcheet Club by me in Tashkent.. pic.twitter.com/GEJpsKMxfS

— M.J. Akbar (@mjakbar) March 25, 2018

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search