• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018
0


0
Shares
  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search