• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಲ್ವರು ಮಹಿಳಾ ಕೆಂಪು ಉಗ್ರರ ಹೊಡೆದುರುಳಿಸಿದ ಒಡಿಸ್ಸಾ ಪೊಲೀಸರು

TNN Correspondent Posted On March 26, 2018


  • Share On Facebook
  • Tweet It

ಕೋರಾಪತ್: ದೇಶದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಮಿತಿ ಹೇರುವ ಕೇಂದ್ರ ಸರ್ಕಾರದ ದಿಟ್ಟ ನಡೆಗಳಿಂದ ನಿತ್ಯ ಮಾವೋವಾದಿಗಳ ಹುಟ್ಟಡಿಸುವ ಕಾರ್ಯವನ್ನು ಸೈನಿಕರು, ಆಯಾ ರಾಜ್ಯಗಳ ಪೊಲೀಸರು ಮುಂದುವರಿಸಿದ್ದಾರೆ. ಒಡಿಸ್ಸಾದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ರಾತ್ರಿ ನಾಲ್ವರು ಮಹಿಳಾ ನಕ್ಸಲರನ್ನು ಹೊಡೆದುರುಳಿಸಿದ್ದು, ಉಳಿದಂತೆ ಇನ್ನಷ್ಟು ಕೆಂಪು ಉಗ್ರರನ್ನು ಸದೆ ಬಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಹರ್ಯಾಣದ ಕೊರಾಪತ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭಾರಿ ಕಾರ್ಯಚರಣೆ ನಡೆಸಲಾಗಿದೆ. ಆಂಧ್ರಪ್ರದೇಶ ಒಡಿಸ್ಸಾ ಗಡಿಯಲ್ಲಿರುವ ಡಿಕ್ರಿ ಘಾಟ್ ನಲ್ಲಿ ಜಿಲ್ಲೆಯ ನಕ್ಸಲ ನಿಯಂತ್ರಣ ತಂಡದ ನೇತೃತ್ವದೊಂದಿಗೆ ದಾಳಿ ನಡೆಸಿ, ನಕ್ಸಲರನ್ನು ಸದೆ ಬಡೆಯುವ ಕಾರ್ಯಚರಣೆ ನಡೆಸಲಾಗಿದೆ.

ದಾಳಿ ನಡೆಸುವ ಮುನ್ನ ಕೆಲವೇ ಕ್ಷಣಗಳಲ್ಲಿ ಮಾವೋವಾದಿಗಳು ಆ ಸ್ಥಳದಿಂದ ಬೇರೆಡೆ ಪರಾರಿಯಾಗುವ ಲಕ್ಷಗಳಿತ್ತು. ಸೂಕ್ತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ನಾಲ್ವರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರಿದಿದೆ ಎಂದು ಕೊರಾಪತ್ ಐಜಿ ಆರ್ ಪಿ ಕೊಚ್ಚೆ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಡೊಕ್ರಾ ಘಾಟ್ ನಲ್ಲಿ ಮಾವೋವಾದಿ ಚಟುವಟಿಕೆಗಳು ತೀವ್ರ ಚುರುಕುತನ ಪಡೆದುಕೊಂಡಿದ್ದವು. ಎರಡು ದಿನದ ಹಿಂದೆ ಮಲ್ಕನಗಿರಿ ಜಿಲ್ಲೆಯ ತುಲ್ಸಿ ಡೊಂಗರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search