• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೆ ವ್ಯಕ್ತಿ ನಿಧನ, ಸಂಸ್ಕೃತಿ, ಸಂಸ್ಕಾರ ಎಂದರೆ ಇದೇನಾ?

TNN Correspondent Posted On March 27, 2018


  • Share On Facebook
  • Tweet It

ದೆಹಲಿ: ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದ್ದ ದೆಹಲಿ ಈಗ ಲವ್ ಜಿಹಾದ್, ಮುಸ್ಲಿಂ ಗೂಂಡಾಗಳ ಅಟ್ಟಹಾಸಕ್ಕೂ ಸುದ್ದಿಯಾಗುತ್ತಿದ್ದು, ಪೂರ್ವ ದೆಹಲಿಯಲ್ಲಿ ಮುಸ್ಲಿಂ ಗೂಂಡಾಗಳಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಪೂರ್ವ ದೆಹಲಿಯ ಮಂಡಾವಲಿ ಎಂಬಲ್ಲಿ ಸಣ್ಣ ಪ್ಲಾಸ್ಟಿಕ್ ವ್ಯಾಪಾರಿಯಾಗಿರುವ ರಾಜ್ ಬೀರ್ ರಾಥೋಡ್ ಮೂರು ಮಕ್ಕಳ ತಂದೆಯಾಗಿದ್ದು, ಈಗ ಕುಟುಂಬವೇ ಅನಾಥವಾದಂತಾಗಿದೆ. ಇಷ್ಟಾದರೂ ಪ್ರಕರಣವನ್ನು ಯಾವುದೇ ಮಾಧ್ಯಮಗಳು ಸುದ್ದಿ ಮಾಡದೆ ಮಗುಮ್ಮಾಗಿರುವುದು ಸಹ ಇಬ್ಬಂದಿತನಕ್ಕೆ ನಿದರ್ಶನವಾಗಿದೆ.

ಶನಿವಾರ ಸಂಜೆ ಪ್ಲಾಸ್ಟಿಕ್ ವ್ಯವಹಾರ ಮುಗಿಸಿ ಮನೆಗೆ ಬಂದಿದ್ದ ರಾಥೋಡ್ ರಾತ್ರಿ 10 ಗಂಟೆ ಸುಮಾರಿಗೆ ಗೋಲ್ ಗಪ್ಪ ತಿನ್ನಲು ಹೊರಗಡೆ ಹೋಗಿದ್ದ. ಆಗ ಇಬ್ಬರು ಮುಸ್ಲಿಮರು ಸುಮ್ಮನೆ ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆ ಗೂಂಡಾಗಳು ತಮ್ಮ ಗೆಳೆಯರನ್ನೂ ಕರೆಸಿ ರಾಥೋಡ್ ಮೇಲೆ ಹಲ್ಲೆ ಮಾಡಿದ್ದಾರೆ.

ಗಲಾಟೆ ಜೋರಾಗುತ್ತಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ. ಹಲ್ಲೆಗೊಳಗಾದ ರಾಥೋಡ್ ಮನೆಗೆ ತೆರಳಿ ಮಲಗಿದ್ದು, ಬೆಳಗ್ಗೆ ತಡವಾದರೂ ಎದ್ದಿಲ್ಲ. ಇದರಿಂದ ವಿಚಲಿತರಾದ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದರಾದರೂ, ಹಲ್ಲೆ ವೇಳೆ ತೀವ್ರ ನೋವು ತಿಂದಿದ್ದ ಆತ ಮೃತಪಟ್ಟಿದ್ದಾನೆ ಎಂದು ರಾಥೋಡ್ ಸಹೋದರ ಮಾಹಿತಿ ನೀಡಿದ್ದಾರೆ.

ಇಮ್ತಿಯಾಜ್ ಎಂಬಾತನೇ ಮೊದಲು ರಾಥೋಡ್ ಜತೆ ಕಾಲುಕೆರೆದು ಜಗಳಕ್ಕೆ ನಿಂತಿದ್ದು, ಬಳಿಕ ಆತನ ಗೆಳೆಯರು ಸಹ ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search