• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿ ವಿಶ್ವನಾಥ ದೇವಾಲಯದಲ್ಲಿ ಭಕ್ತರಂತೆ ಕಾಣಲಿದ್ದಾರೆ  ಪೊಲೀಸರು, ಧೋತಿ, ಕುರ್ತಾ ಅವರಿಗೆ ಸಮವಸ್ತ್ರ!

TNN Correspondent Posted On March 27, 2018
0


0
Shares
  • Share On Facebook
  • Tweet It

ವಾರಣಾಸಿ: ಪೊಲೀಸರ ಸಮವಸ್ತ್ರ ಎಂದರೆ ಹೇಗಿರುತ್ತದೆ? ಖಾಕಿ ಖದರ್ರು, ಶ್ರೇಣಿಗೆ ತಕ್ಕ ಸ್ಟಾರು, ಸೊಂಟಕ್ಕೆ ದಪ್ಪದೊಂದು ಬೆಲ್ಟು, ಕಾಲಿಗೆ ಶೂ, ತಲೆಗೊಂದು ಟೋಪಿ, ಟೊಂಕಕ್ಕೊಂದು ಗನ್ನು.. ಅದು ಪೊಲೀಸರ ಗತ್ತು ಎಂದರೆ…

ಆದರೆ ಕಾಶಿಯ ಹಿಂದೂಗಳ ಪವಿತ್ರ ದೇವಾಲಯವಾದ ವಿಶ್ವನಾಥ ದೇವಾಲಯದಲ್ಲಿ ಇನ್ನುಮುಂದೆ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರು ಈ ಯಾವ ಉಡುಪಿನಲ್ಲೂ ಮಿಂಚುವುದಿಲ್ಲ. ಧಾರ್ಮಿಕ ಕ್ಷೇತ್ರ ಇನ್ನು ಪೊಲೀಸರ ತಂಗುದಾಣವಾದಂತೆ ಭಾಸವಾಗುವುದಿಲ್ಲ.

ಹೌದು, ಕಾಶಿಯ ವಿಶ್ವನಾಥ ದೇವಾಲಯದ ಗರ್ಭಗುಡಿಯ ಸುತ್ತ ದಿನದ 24 ಗಂಟೆಯೂ ಭದ್ರತೆ ಒದಗಿಸುವ ಪೊಲೀಸರು ಇನ್ನು ಮುಂದೆ ಸಾಂಪ್ರದಾಯಿಕ ಉಡುಪಾದ ಧೋತಿ-ಕುರ್ತಾ ಧರಿಸಲಿದ್ದಾರೆ.

ದಿನದಲ್ಲಿ ಮೂರು ಪಾಳಿಯಂತೆ ಗರ್ಭಗುಡಿಯ ಸುತ್ತಲೂ ಪೊಲೀಸರು 18 ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದು, ಅವರೆಲ್ಲರೂ ಧೊತಿ ಹಾಗೂ ಕುರ್ತಾ ಧರಿಸಿ ಭದ್ರತೆ ನೀಡಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಬೂಟು, ಬೆಲ್ಟ್ ಹಾಗೂ ಸಮವಸ್ತ್ರ ಧರಿಸಿ ಗರ್ಭಗುಡಿಯ ಪ್ರವೇಶ ಮಾಡುತ್ತಿರುವುದನ್ನು ಕಂಡು ಭಕ್ತರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದ್ದು, 54 ಪೊಲೀಸರಿಗೂ ಪೊಲೀಸ್ ಇಲಾಖೆಯೇ ಧೋತಿ, ಕುರ್ತಾ ವಿತರಸಲಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಕಾಶಿ ವಿಶ್ವನಾಥ ದೇವಾಲಯಕ್ಕೆ ಬಾಂಬ್ ದಾಳಿ ಬೆದರಿಕೆ ಇದ್ದ ಕಾರಣ ದಿನದ 24 ಗಂಟೆಯೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇನ್ನು ಈ ಪೊಲೀಸರೂ ಭಕ್ತರ ಹಾಗೆಯೇ ಕಂಡರೂ ಅಚ್ಚರಿಯಿಲ್ಲ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search